27.1 C
ಪುತ್ತೂರು, ಬೆಳ್ತಂಗಡಿ
July 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ ಪ್ರಕರಣ: ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಂಡದಿಂದ ಪರಿಶೀಲನೆ

ಬೆಳ್ತಂಗಡಿ: ಬೆಳ್ತಂಗಡಿ ಸರಣಿ ಕಳ್ಳತನ ಪ್ರಕಣರಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಗಳಿಗೆ ಶ್ವಾನದಳ ತಂಡ ಹಾಗೂ ಬೆರಳಚ್ಚು ವಿಧಿವಿಜ್ಞಾನ ತಂಡ , ಸೋಕ್ಸೋ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಚುರುಕು ಗೊಳಿಸುತ್ತಿದ್ದಾರೆ.

ಕಳ್ಳತನ ನಡೆದ ಕೋರ್ಟ್ ರಸ್ತೆಯ ಧರ್ಮಶ್ರೀ ಕಟ್ಟಡದಿಂದ ಮೂರು ಮಾರ್ಗದ ಮಾತೃಶ್ರೀ ಹೋಟೆಲ್ ಬಳಿಕ ಶ್ವಾನ ದಳ ಸಂಚರಿಸಿತು.

Related posts

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಕರಾಟೆ ಪಂದ್ಯಾಟ: ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಶಮಂತ್ ತೃತೀಯ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya
error: Content is protected !!