28.7 C
ಪುತ್ತೂರು, ಬೆಳ್ತಂಗಡಿ
August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ಉತ್ಥಾನ ಇದರ ಉದ್ಘಾಟನಾ ಸಮಾರಂಭವು ಜೂ. 6ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಮೇ 20ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ಅಧ್ಯಕ್ಷ ಕೇರಿಮಾರ್ ಬಾಲಕೃಷ್ಣ ಗೌಡ, ಉಪಾಧ್ಯಕ್ಷ ಕೆ. ಶ್ರೀಧರ ಪೂಜಾರಿ, ಸಿಇಒ ಸರಸ್ವತಿ ರೈ, ನಿರ್ದೇಶಕರಾದ ಅರುಣ್ ಕುಮಾರ್, ಪುಷ್ಪಾವತಿ ಆರ್ ಶೆಟ್ಟಿ, ಗುರುರಾಜ್, ಅನಿಲ್ ಪ್ರಕಾಶ್ ಡಿಸೋಜ, ಸಾಧು ಎಮ್., ರಜತ್ ಗೌಡ, ವಾರಿಜ ಎಸ್ ಗೌಡ, ಅರವಿಂದ ಕಾರಂತ್, ಅಣ್ಣು ನಾಯ್ಕ, ಮಾಜಿ ನಿರ್ದೇಶಕರಾದ ಮೋಹನ್ ಶೆಟ್ಟಿಗಾರ್ ಹಾಗೂ ಬ್ಯಾಂಕ್ ನ ಸಿಬ್ಬಂದಿ ವರ್ಗದವರು, ಸದಸ್ಯರು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಫಿಟ್ ಫೆಸ್ಟ್ : ವಾರ್ಷಿಕ ಕ್ರೀಡಾಕೂಟ :

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ವಲಯ ಬಂಟರ ಸಂಘ, ಉಜಿರೆ ಹಾಗೂ ಬಂಟರ ಗ್ರಾಮ ಸಮಿತಿ ಉಜಿರೆ ಮುಂಡಾಜೆ ಮತ್ತು ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಉಜಿರೆ ವಲಯ ಬಂಟರ ಕ್ರೀಡಾಕೂಟ

Suddi Udaya

ನಾಳೆ(ಜೂ.11): ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

Suddi Udaya
error: Content is protected !!