28 C
ಪುತ್ತೂರು, ಬೆಳ್ತಂಗಡಿ
May 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ಉತ್ಥಾನ ಇದರ ಉದ್ಘಾಟನಾ ಸಮಾರಂಭವು ಜೂ. 6ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಮೇ 20ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ಅಧ್ಯಕ್ಷ ಕೇರಿಮಾರ್ ಬಾಲಕೃಷ್ಣ ಗೌಡ, ಉಪಾಧ್ಯಕ್ಷ ಕೆ. ಶ್ರೀಧರ ಪೂಜಾರಿ, ಸಿಇಒ ಸರಸ್ವತಿ ರೈ, ನಿರ್ದೇಶಕರಾದ ಅರುಣ್ ಕುಮಾರ್, ಪುಷ್ಪಾವತಿ ಆರ್ ಶೆಟ್ಟಿ, ಗುರುರಾಜ್, ಅನಿಲ್ ಪ್ರಕಾಶ್ ಡಿಸೋಜ, ಸಾಧು ಎಮ್., ರಜತ್ ಗೌಡ, ವಾರಿಜ ಎಸ್ ಗೌಡ, ಅರವಿಂದ ಕಾರಂತ್, ಅಣ್ಣು ನಾಯ್ಕ, ಮಾಜಿ ನಿರ್ದೇಶಕರಾದ ಮೋಹನ್ ಶೆಟ್ಟಿಗಾರ್ ಹಾಗೂ ಬ್ಯಾಂಕ್ ನ ಸಿಬ್ಬಂದಿ ವರ್ಗದವರು, ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!