ಕಳೆಂಜ : ಕಳೆಂಜ ಗ್ರಾಮದ ಮಲ್ಲ ಎಂಬಲ್ಲಿ ನಡೆದ ಚೌಡೇಶ್ವರಿ ದೇವಿ ಪರ್ವ ಸೇವೆಯಲ್ಲಿ ಶಾಸಕ ಹರೀಶ್ ಪೂಂಜಾರವರು ಪಾಲ್ಗೊಂಡು ಗಂಧ ಪ್ರಸಾದ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ , ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಮುಕ್ ಗಣೇಶ್ ಕಳೆಂಜ, ವಿಶ್ವ ಹಿಂದೂ ಪರಿಷತ್ ಗ್ರಾಮ ಸಮಿತಿ ಅಧ್ಯಕ್ಷ ಜನಾರ್ಧನ ಗೌಡ ಕಲ್ಕಟ, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಪ್ರಮುಖ ಹರೀಶ್ ಕೊಯಿಲ, ತಾಲೂಕು ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ನಿಡ್ಹಜೆ, ಉಜಿರೆ ಮಹಾಶಕ್ತಿ ಕೇಂದ್ರ ಪ್ರಮುಖ್ ಯಶವಂತ ಪುದುವೆಟ್ಟು, ಶಕ್ತಿ ಕೇಂದ್ರ ಪ್ರಮುಖ್ ಪೂರ್ಣೆಶ್ ಪುದುವೆಟ್ಟು, ಕಳೆಂಜ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಮಂಜುನಾಥ ಗೌಡ ಹರಿತ್ತಕಜೆ , ಜಾಲತಾಣ ಸದಸ್ಯ ಯೋಗಿಶ್ ಗೌಡ ಅಂಗರಂಡ ಮತ್ತು ಶಾಸಕರ ಅಭಿಮಾನಿಗಳು ಉಪಸ್ಥಿತರಿದ್ದರು.












