25.4 C
ಪುತ್ತೂರು, ಬೆಳ್ತಂಗಡಿ
July 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ : ಮಲ್ಲದಲ್ಲಿ ಚೌಡೇಶ್ವರಿ ದೇವಿ ಪರ್ವ ಸೇವೆ: ಶಾಸಕ ಹರೀಶ್ ಪೂಂಜ ಭಾಗಿ

ಕಳೆಂಜ : ಕಳೆಂಜ ಗ್ರಾಮದ ಮಲ್ಲ ಎಂಬಲ್ಲಿ ನಡೆದ ಚೌಡೇಶ್ವರಿ ದೇವಿ ಪರ್ವ ಸೇವೆಯಲ್ಲಿ ಶಾಸಕ ಹರೀಶ್ ಪೂಂಜಾರವರು ಪಾಲ್ಗೊಂಡು ಗಂಧ ಪ್ರಸಾದ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ , ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಮುಕ್ ಗಣೇಶ್ ಕಳೆಂಜ, ವಿಶ್ವ ಹಿಂದೂ ಪರಿಷತ್ ಗ್ರಾಮ ಸಮಿತಿ ಅಧ್ಯಕ್ಷ ಜನಾರ್ಧನ ಗೌಡ ಕಲ್ಕಟ, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಪ್ರಮುಖ ಹರೀಶ್ ಕೊಯಿಲ, ತಾಲೂಕು ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ನಿಡ್ಹಜೆ, ಉಜಿರೆ ಮಹಾಶಕ್ತಿ ಕೇಂದ್ರ ಪ್ರಮುಖ್ ಯಶವಂತ ಪುದುವೆಟ್ಟು, ಶಕ್ತಿ ಕೇಂದ್ರ ಪ್ರಮುಖ್ ಪೂರ್ಣೆಶ್ ಪುದುವೆಟ್ಟು, ಕಳೆಂಜ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಮಂಜುನಾಥ ಗೌಡ ಹರಿತ್ತಕಜೆ , ಜಾಲತಾಣ ಸದಸ್ಯ ಯೋಗಿಶ್ ಗೌಡ ಅಂಗರಂಡ ಮತ್ತು ಶಾಸಕರ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಸಮೀಪ ರಸ್ತೆಗೆ ಬಿದ್ದ ಮರ : 7 ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಸನ್ಮಾನ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya
error: Content is protected !!