25.6 C
ಪುತ್ತೂರು, ಬೆಳ್ತಂಗಡಿ
August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ಮುಚ್ಚಿರಡ್ಕ ಜಯಂತ್ ನಾಯ್ಕ್ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಶಿಶಿಲ : ಇಲ್ಲಿಯ ಮುಚ್ಚಿರಡ್ಕ ನಿವಾಸಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ಜಯಂತ್ ನಾಯ್ಕ್ ಇವರ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಸಿ.ಎ ಬ್ಯಾಂಕ್ ನಿರ್ದೇಶಕ ಕೊರಗಪ್ಪ ಗೌಡ ಪಡ್ಪು, ಕರುಣಾಕರ ಶಿಶಿಲ, ಶೀನಪ್ಪ ಮುಚ್ಚಿರಡ್ಕ, ಲಕ್ಮೀಕಾಂತ ಅಮ್ಮುಡಂಗೆ, ಜಗದೀಶ್ ದೆನೋಡಿ ಮೊದಲಾದವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya

ಮೂಡುಕೋಡಿ: ನಡ್ತಿಕಲ್ಲು ನಿವಾಸಿ ದೇವಕಿ ನಿಧನ

Suddi Udaya
error: Content is protected !!