27.6 C
ಪುತ್ತೂರು, ಬೆಳ್ತಂಗಡಿ
July 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ : ಮಲ್ಲದಲ್ಲಿ ಚೌಡೇಶ್ವರಿ ದೇವಿ ಪರ್ವ ಸೇವೆ: ಶಾಸಕ ಹರೀಶ್ ಪೂಂಜ ಭಾಗಿ

ಕಳೆಂಜ : ಕಳೆಂಜ ಗ್ರಾಮದ ಮಲ್ಲ ಎಂಬಲ್ಲಿ ನಡೆದ ಚೌಡೇಶ್ವರಿ ದೇವಿ ಪರ್ವ ಸೇವೆಯಲ್ಲಿ ಶಾಸಕ ಹರೀಶ್ ಪೂಂಜಾರವರು ಪಾಲ್ಗೊಂಡು ಗಂಧ ಪ್ರಸಾದ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ , ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಮುಕ್ ಗಣೇಶ್ ಕಳೆಂಜ, ವಿಶ್ವ ಹಿಂದೂ ಪರಿಷತ್ ಗ್ರಾಮ ಸಮಿತಿ ಅಧ್ಯಕ್ಷ ಜನಾರ್ಧನ ಗೌಡ ಕಲ್ಕಟ, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಪ್ರಮುಖ ಹರೀಶ್ ಕೊಯಿಲ, ತಾಲೂಕು ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ನಿಡ್ಹಜೆ, ಉಜಿರೆ ಮಹಾಶಕ್ತಿ ಕೇಂದ್ರ ಪ್ರಮುಖ್ ಯಶವಂತ ಪುದುವೆಟ್ಟು, ಶಕ್ತಿ ಕೇಂದ್ರ ಪ್ರಮುಖ್ ಪೂರ್ಣೆಶ್ ಪುದುವೆಟ್ಟು, ಕಳೆಂಜ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಮಂಜುನಾಥ ಗೌಡ ಹರಿತ್ತಕಜೆ , ಜಾಲತಾಣ ಸದಸ್ಯ ಯೋಗಿಶ್ ಗೌಡ ಅಂಗರಂಡ ಮತ್ತು ಶಾಸಕರ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಸಪ್ತಾಹ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

Suddi Udaya
error: Content is protected !!