August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ-ಉಪ್ಪಿನಂಗಡಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ: ಕಣ್ಣೂರಿನ ತಂಗಚ್ಚ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರ ಮನವಿ

ಬೆಳ್ತಂಗಡಿ : ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರಗಳಲ್ಲಿ ಕಳೆದ ಎರಡು ದಿನಗಳಲ್ಲಿ ನಡೆದಿರುವ ಮನೆಗಳ್ಳತನ ಪ್ರಕರಣಗಳಲ್ಲಿ ಕೇರಳ ರಾಜ್ಯದ ಕಣ್ಣೂರು ತಳಿಪರಂಬು ನಿವಾಸಿ ತಂಗಚ್ಚ ಯಾನೆ ಮ್ಯಾಥೂ ಯಾನೆ ಬಶೀರ್ ಎಂಬಾತನು ಭಾಗಿಯಾಗಿರುವ ಸಂಶಯವಿದ್ದು, ಶಂಕಿತ ಆಸಾಮಿಯ ವಿರುದ್ಧ ಈಗಾಗಲೇ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಲು ಬಾಕಿ ಇರುತ್ತದೆ ಎಂದು ದ. ಕ. ಜಿಲ್ಲಾ ಪೊಲೀಸರು ಮೇ.19 ಕ್ಕೆ ಪ್ರಕಟಣೆಯಲ್ಲಿ ಮೂಲಕ ತಿಳಿಸಿದ್ದಾರೆ.

ಶಂಕಿತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ

ಉಪ್ಪಿನಂಗಡಿ ಪೊಲೀಸ್ ಠಾಣೆ 08251-251055, 9480805362,
ಬೆಳ್ತಂಗಡಿ ಪೊಲೀಸ್ ಠಾಣೆ 08256-232093, 9480805370
ಪುತ್ತೂರು ಪೊಲೀಸ್ ಠಾಣಾ ಉಪನಿರೀಕ್ಷಕರು: 08251-230555, 9480805361
ದಕ್ಷಿಣ ಕನ್ನಡ ಜಿಲ್ಲಾ ಕಂಟ್ರೋಲ್ ರೂಂ.ಸಂಖ್ಯೆ , : 9480805300 / 0824 2220500 ಕರೆಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪ್ರಕಟಣೆಯಲ್ಲಿ ಮೂಲಕ ತಿಳಿಸಲಾಗಿದೆ.

Related posts

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ ತೀರ್ಥ ಸ್ನಾನದ ಸಂಭ್ರಮ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಬೆಳ್ತಂಗಡಿ ಭಾರತ್ ಜೋಡೋ ಟಾಸ್ಕ್ ಫೋರ್ಸ್ ತಂಡದಿಂದ ಗುರಿಪಳ್ಳದಲ್ಲಿ ಕುಸಿಯುವ ಹಂತದಲ್ಲಿರುವ ಸುರೇಶ್ ಮುಗೇರರ ಮನೆಗೆ ಭೇಟಿ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya
error: Content is protected !!