23.6 C
ಪುತ್ತೂರು, ಬೆಳ್ತಂಗಡಿ
August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 21: ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳನ್ನು ಬದಿಗೆ ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಗುರುವಾಯನಕೆರೆ, ಮೇಲಂತಬೆಟ್ಟು, ಹಳೆಕೋಟೆ, ಚರ್ಚ್ ರೋಡ್, ಹುಣ್ಸೆಕಟ್ಟೆ, ರೇಷ್ಮೆರೋಡ್, ಗೇರುಕಟ್ಟೆ, ನಾಳ, ಜಾರಿಗೆಬೈಲು, ಗೋವಿಂದೂರು, ಮಾವಿನಕಟ್ಟೆ, ಪರಪ್ಪು, ರೇಷ್ಮೆರೋಡ್,

ಪಣೆಜಾಲು, ಮಲ್ಲೊಟ್ಟು, ಎರುಕಡಪು ಪರಿಸರದಲ್ಲಿ ಮೇ 21ರಂದು ಬೆಳಿಗ್ಗೆ ಗಂಟೆ 9.30ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya
error: Content is protected !!