ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳನ್ನು ಬದಿಗೆ ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಗುರುವಾಯನಕೆರೆ, ಮೇಲಂತಬೆಟ್ಟು, ಹಳೆಕೋಟೆ, ಚರ್ಚ್ ರೋಡ್, ಹುಣ್ಸೆಕಟ್ಟೆ, ರೇಷ್ಮೆರೋಡ್, ಗೇರುಕಟ್ಟೆ, ನಾಳ, ಜಾರಿಗೆಬೈಲು, ಗೋವಿಂದೂರು, ಮಾವಿನಕಟ್ಟೆ, ಪರಪ್ಪು, ರೇಷ್ಮೆರೋಡ್,
ಪಣೆಜಾಲು, ಮಲ್ಲೊಟ್ಟು, ಎರುಕಡಪು ಪರಿಸರದಲ್ಲಿ ಮೇ 21ರಂದು ಬೆಳಿಗ್ಗೆ ಗಂಟೆ 9.30ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.












