28.7 C
ಪುತ್ತೂರು, ಬೆಳ್ತಂಗಡಿ
August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಕುಕ್ಕೇಡಿ ಗ್ರಾಮ ಪಂಚಾಯತ್ ಅರಿವು ಕೇಂದ್ರ ಗ್ರಂಥಾಲಯದಲ್ಲಿ 7 ದಿನಗಳ ಗ್ರಾಮೀಣ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಡಿ. ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಕಾಯ೯ದಶಿ೯ ಕುಂಞ. ಕೆ ರವರು ಶಿಬಿರದ ಮಹತ್ವ, ಹಾಗೂ ಪ್ರಯೋಜನವನ್ನು ತಿಳಿಸಿ ಕೊಟ್ಟರು. ಸುಗಮಕಾರರು, ಪಂ. ಸಿಬ್ಬಂದಿ ಗಳು ಉಪಸ್ಥಿತರಿದ್ದು ಶಿಬಿರದಲ್ಲಿ ಭಾಗವಹಿಸಿದ ಸುಮಾರು 25 ಮಕ್ಕಳಿಗೆ ಪ್ರಮಾಣ ಪತ್ರವನ್ನು ನೀಡಿದರು. ಪಂಚಾಯತ್ ವತಿಯಿಂದ ಉಪಹಾರದ ವ್ಯವಸ್ಥೆಯನ್ನು ಮಾಡಲಾಯಿತು.

Related posts

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya
error: Content is protected !!