28.7 C
ಪುತ್ತೂರು, ಬೆಳ್ತಂಗಡಿ
August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ-ಉಪ್ಪಿನಂಗಡಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ: ಕಣ್ಣೂರಿನ ತಂಗಚ್ಚ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರ ಮನವಿ

ಬೆಳ್ತಂಗಡಿ : ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪರಿಸರಗಳಲ್ಲಿ ಕಳೆದ ಎರಡು ದಿನಗಳಲ್ಲಿ ನಡೆದಿರುವ ಮನೆಗಳ್ಳತನ ಪ್ರಕರಣಗಳಲ್ಲಿ ಕೇರಳ ರಾಜ್ಯದ ಕಣ್ಣೂರು ತಳಿಪರಂಬು ನಿವಾಸಿ ತಂಗಚ್ಚ ಯಾನೆ ಮ್ಯಾಥೂ ಯಾನೆ ಬಶೀರ್ ಎಂಬಾತನು ಭಾಗಿಯಾಗಿರುವ ಸಂಶಯವಿದ್ದು, ಶಂಕಿತ ಆಸಾಮಿಯ ವಿರುದ್ಧ ಈಗಾಗಲೇ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಲು ಬಾಕಿ ಇರುತ್ತದೆ ಎಂದು ದ. ಕ. ಜಿಲ್ಲಾ ಪೊಲೀಸರು ಮೇ.19 ಕ್ಕೆ ಪ್ರಕಟಣೆಯಲ್ಲಿ ಮೂಲಕ ತಿಳಿಸಿದ್ದಾರೆ.

ಶಂಕಿತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ

ಉಪ್ಪಿನಂಗಡಿ ಪೊಲೀಸ್ ಠಾಣೆ 08251-251055, 9480805362,
ಬೆಳ್ತಂಗಡಿ ಪೊಲೀಸ್ ಠಾಣೆ 08256-232093, 9480805370
ಪುತ್ತೂರು ಪೊಲೀಸ್ ಠಾಣಾ ಉಪನಿರೀಕ್ಷಕರು: 08251-230555, 9480805361
ದಕ್ಷಿಣ ಕನ್ನಡ ಜಿಲ್ಲಾ ಕಂಟ್ರೋಲ್ ರೂಂ.ಸಂಖ್ಯೆ , : 9480805300 / 0824 2220500 ಕರೆಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪ್ರಕಟಣೆಯಲ್ಲಿ ಮೂಲಕ ತಿಳಿಸಲಾಗಿದೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

Suddi Udaya

ಮೊಗ್ರು : ಕೃಷಿಕ ವಿಶ್ವನಾಥ ಗೌಡ ನಿಧನ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

Suddi Udaya

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya
error: Content is protected !!