23.6 C
ಪುತ್ತೂರು, ಬೆಳ್ತಂಗಡಿ
August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ಜೀವ ವಿಮಾ ನಿಗಮದ ಬೆಳ್ತಂಗಡಿ ಉಪಗ್ರಹ ಶಾಖಾಧಿಕಾರಿಯಾಗಿ ಸಂತೋಷ್ ರೆಡ್ಡಿ

ಬೆಳ್ತಂಗಡಿ : ಭಾರತೀಯ ಜೀವ ವಿಮಾ ನಿಗಮ ಬೆಳ್ತಂಗಡಿ ಉಪಗ್ರಹ ಶಾಖಾಧಿಕಾರಿಯಾಗಿ ಸಂತೋಷ್ ರೆಡ್ಡಿ ಅಧಿಕಾರ ಸ್ವೀಕರಿಸಿದರು.

ಇವರು ಬೆಳಗಾವಿ ವಿಭಾಗದ ರಾಮದುರ್ಗಾ ಸಂಪರ್ಕ ಶಾಖಾ ಶಾಖಾಧಿಕಾರಿಯಾಗಿ ಸೇವೆ ಸಲ್ಲಿಸಿ ಅಲ್ಲಿಂದ ವರ್ಗಾವಣೆ ಗೊಂಡಿದ್ದಾರೆ. ಮೂಲತಃ ವಿಜಯ ನಗರ ಜಿಲ್ಲಾ ಹೂವಿನ ಹಡಗಲಿ ನಿವಾಸಿಯಾಗಿದ್ದಾರೆ.

Related posts

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

Suddi Udaya

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya
error: Content is protected !!