27.1 C
ಪುತ್ತೂರು, ಬೆಳ್ತಂಗಡಿ
July 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ಜೀವ ವಿಮಾ ನಿಗಮದ ಬೆಳ್ತಂಗಡಿ ಉಪಗ್ರಹ ಶಾಖಾಧಿಕಾರಿಯಾಗಿ ಸಂತೋಷ್ ರೆಡ್ಡಿ

ಬೆಳ್ತಂಗಡಿ : ಭಾರತೀಯ ಜೀವ ವಿಮಾ ನಿಗಮ ಬೆಳ್ತಂಗಡಿ ಉಪಗ್ರಹ ಶಾಖಾಧಿಕಾರಿಯಾಗಿ ಸಂತೋಷ್ ರೆಡ್ಡಿ ಅಧಿಕಾರ ಸ್ವೀಕರಿಸಿದರು.

ಇವರು ಬೆಳಗಾವಿ ವಿಭಾಗದ ರಾಮದುರ್ಗಾ ಸಂಪರ್ಕ ಶಾಖಾ ಶಾಖಾಧಿಕಾರಿಯಾಗಿ ಸೇವೆ ಸಲ್ಲಿಸಿ ಅಲ್ಲಿಂದ ವರ್ಗಾವಣೆ ಗೊಂಡಿದ್ದಾರೆ. ಮೂಲತಃ ವಿಜಯ ನಗರ ಜಿಲ್ಲಾ ಹೂವಿನ ಹಡಗಲಿ ನಿವಾಸಿಯಾಗಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ‘ಕಲಾಬ್ದಿ – 2025’ ಗೆ ಚಾಲನೆ

Suddi Udaya

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya

ಜು.10-ಆ.20: ಕುಮುಟಾ ಕೋನಳ್ಳಿ ವನದುರ್ಗಾ ದೇಗುಲದಲ್ಲಿ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಚಾತುರ್ಮಾಸ್ಯ ವ್ರತ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

Suddi Udaya
error: Content is protected !!