ಶಿಶಿಲ : ಇಲ್ಲಿಯ ಮುಚ್ಚಿರಡ್ಕ ನಿವಾಸಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ಜಯಂತ್ ನಾಯ್ಕ್ ಇವರ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಸಿ.ಎ ಬ್ಯಾಂಕ್ ನಿರ್ದೇಶಕ ಕೊರಗಪ್ಪ ಗೌಡ ಪಡ್ಪು, ಕರುಣಾಕರ ಶಿಶಿಲ, ಶೀನಪ್ಪ ಮುಚ್ಚಿರಡ್ಕ, ಲಕ್ಮೀಕಾಂತ ಅಮ್ಮುಡಂಗೆ, ಜಗದೀಶ್ ದೆನೋಡಿ ಮೊದಲಾದವರು ಉಪಸ್ಥಿತರಿದ್ದರು.












