29 C
ಪುತ್ತೂರು, ಬೆಳ್ತಂಗಡಿ
August 22, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಬುರುಡೆ ಗ್ಯಾಂಗ್ ಮಾನವನ ‘ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ನಡೆಯುತ್ತಿದ್ದ ಕಾರ್ಯಾಚರಣೆ ಇದೀಗ ಅಂತ್ಯವಾಗಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯ ಮಾವ ವಿಠಲ್ ಗೌಡ ಮತ್ತು ಬಂಟ್ವಾಳ ನಿವಾಸಿ ಪ್ರದೀಪ್ ಕುಲಾಲ್ ಮಾನವನ ತಲೆ ಬರುಡೆ ತೆಗೆದ ಸ್ಥಳದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮರು ಸೃಷ್ಟಿ ಮಾಡಿ ಘಟನಾ ಸ್ಥಳವನ್ನು ಎಫ್ಎಸ್ಎಲ್ ಅಧಿಕಾರಿಗಳು ಖಚಿತ ಪಡಿಸಿ ಎಸ್ಐಟಿ ಗೆ ವರದಿ ನೀಡಲು ಬೆಂಗಳೂರಿನಿಂದ ಅಗಮಿಸಿದ ಎಫ್ಎಸ್ಎಲ್ ತಜ್ಞರು ಮತ್ತು ಸೋಕೋ ತಂಡದವರ ಜೊತೆ ಎಸ್ಐಟಿ ಅಧಿಕಾರಿಗಳು ಮೇ.21 ರಂದು ಮಧ್ಯಾಹ್ನ 2:40 ಕ್ಕೆ ಪ್ರಕರಣದ ಸಾಕ್ಷಿಯಾಗಿರುವ ಪ್ರದೀಪ್ ಕುಲಾಲ್ ನನ್ನು ಅಧಿಕಾರಿಗಳು ಕರೆದುಕೊಂಡು ಬಂದು ಪರಿಶೀಲನೆ ಬಳಿಕ ಮಹಜರು ನಡೆಸಿ ಸಂಜೆ 6:15 ಕ್ಕೆ ಕಾರ್ಯಾಚರಣೆ ಅಂತ್ಯ ಮಾಡಿ ಹೊರಬಂದಿದ್ದಾರೆ.

Related posts

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya
error: Content is protected !!