29 C
ಪುತ್ತೂರು, ಬೆಳ್ತಂಗಡಿ
August 22, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ಮೂವರು ಯುವತಿಯರನ್ನು ಜಲಪಾತ ವೀಕ್ಷಣೆಗೆಂದು ಮೇ.20 ರಂದು ಸಂಜೆ ಕರೆತಂದು ಬಳಿಕ ಅವರೊಂದಿಗೆಅನುಚಿತವಾಗಿ ವರ್ತಿಸಿ, ಅವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರೊಂದಿಗೆ ಮೇ.20 ರಂದು ರಾತ್ರಿ ಬೆಳ್ತಂಗಡಿ ಪೋಲಿಸರು ಬಂಧಿಸಿ ಮೇ.21 ರಂದು ಸಂಜೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಸಾಣೆಗೆ ಒಳಪಡಿಸಿ ಬಳಿಕ ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನಾಯ್ಯಾಧೀಶರಾದ ವಿಜೇಯೆಂದ್ರ ಟಿ. ಹೆಚ್ ಅವರು ಮುಂದೆ ಹಾಜರು ಪಡಿಸಲಾಗಿದ್ದು ಮೂವರಿಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ನಡುವೆ ನೊಂದ ಸಂತ್ರಸ್ತ ಮೂವರು ಯುವತಿಯರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಮೇ.21 ರಂದು ಕರೆದುಕೊಂಡು ಹೋಗಿ ಮಧ್ಯಾಹ್ನದಿಂದ ಸಂಜೆಯವರೆಗೆ BNS 183 ಹೇಳಿಕೆ ದಾಖಲಿಸಲಾಗಿದೆ.

Related posts

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya

ಆನ್ಲೈನ್ ರಸಪ್ರಶ್ನೆ ಸ್ಪರ್ಧೆ: ವೇಣೂರು ಸ.ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya
error: Content is protected !!