23.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ ಹಾಗೂ ರಾಜ್ಯಕ್ಕೆ 5ನೇ ಸ್ಥಾನ

ಧರ್ಮಸ್ಥಳ: 2026 ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕಗಳು ಬಂದಿರುತ್ತವೆ.

ವಿದ್ಯಾರ್ಥಿಗಳಾದ ಕುಮಾರಿ ಮಾಧುರ್ಯ ಈ ಹಿಂದೆ 620ಅಂಕಗಳನ್ನು ಪಡೆದಿದ್ದು ಇದೀಗ 1 ಅಂಕ ಹೆಚ್ಚುವರಿ ಪಡೆದು 621ಅಂಕಗಳೊಂದಿಗೆ ರಾಜ್ಯಕ್ಕೆ 5 ನೇ ಸ್ಥಾನ ಪಡೆದಿರುತ್ತಾಳೆ. ಆದರ್ಶ ಹೆಚ್ ವೈ 561ರ ಬದಲಿಗೆ 562 ಅಂಕ, ಜೇಷ್ಠ ಶರ್ಮಾ 608 ರ ವದಲಿಗೆ 609, ಕೆ ಯಶ್ವಿತ್ ಇವರಿಗೆ 611ರ ಬದಲಿಗೆ 613 ಅಂಕ, ಶ್ರಾವ್ಯ ಇವರಿಗೆ 519ರ ಬದಲಿಗೆ 521ಅಂಕ ವಿನಾಯಕಾಂತ ಇವರಿಗೆ 515ರ ಬದಲಿಗೆ 528ಅಂಕಗಳನ್ನು ಹೆಚ್ಚುವರಿಯಾಗಿ ಪಡೆದಿರುತ್ತಾರೆ. ಶಾಲಾ ಆಡಳಿತ ಮಂಡಳಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಹಾಗೂ ಶಾಲಾ ಶಿಕ್ಷಕವೃಂದದವರು ಅಭಿನಂದಿಸಿದರು.

Related posts

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವ ಸಮಿತಿ ಅಧ್ಯಕ್ಷರಾಗಿ ತೀಕ್ಷಿತ್ ಕೆ., ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಆಯ್ಕೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

Suddi Udaya
error: Content is protected !!