28.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಪ್ಪಿನಂಗಡಿಯ ವೃತ್ತಕ್ಕೆ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯರ ಹೆಸರಿನಲ್ಲಿ ನಾಮಕರಣ ಮಾಡಲು ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಮನವಿ

ಬೆಳ್ತಂಗಡಿ: ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ಅಪ್ರತಿಮ ವೀರತ್ವವನ್ನು ಮೆರೆದು ಕೆಚ್ಚೆದೆಯಿಂದ ಹೋರಾಡಿ ಬ್ರಿಟಿಷರಿಂದ 1837 ಮೇ 7ರಂದು ಗಲ್ಲಿಗೇರಿಸಲ್ಪಟ್ಟ ಉಬಾರ್ ಮಂಜ ಬೈದ್ಯರವರ ವೀರತ್ವವನ್ನು ಸಾರುವ ಸಲುವಾಗಿ ಉಪ್ಪಿನಂಗಡಿಯ ಮುಖ್ಯ ರಸ್ತೆಯ ವೃತ್ತಕ್ಕೆ ಮಂಜ ಬೈದ್ಯರ ಪುತ್ಥಳಿಯನ್ನು ಮತ್ತು ಹೆಸರು ನಾಮಕರಣ ಮಾಡಬೇಕೆಂದು ಸರಕಾರಕ್ಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈರವರ ಮುಖಾಂತರ ಮೇ 13ರಂದು ಬೆಂಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಸಮಿತಿ ಪ್ರಮುಖರಾದ ಸಂಜೀವ ಪೂಜಾರಿ ಬಿರ್ವ ,ಜಯಂತ್ ನಡುಬೈಲು ಪುತ್ತೂರು, ಡಾ. ರಾಜಾರಾಮ್ ಉಪ್ಪಿನಂಗಡಿ, ಉಲ್ಲಾಸ್ ಕೋಟ್ಯಾನ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ದಂಪತಿ ಪಾಕ ಸ್ಪರ್ಧೆ ಮತ್ತು ದೀಪಾವಳಿ ಆಚರಣೆ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya
error: Content is protected !!