25.9 C
ಪುತ್ತೂರು, ಬೆಳ್ತಂಗಡಿ
May 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ. 25ರಿಂದ ಮೆಟ್ರಿಕ್ ನಂತರ ಹಾಗೂ ಪೂರ್ವದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಕೆ

ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2026-27ನೇ ಸಾಲಿನ ಮೆಟ್ರಿಕ್ ನಂತರ ಹಾಗೂ ಮೆಟ್ರಿಕ್ ಪೂರ್ವದ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಹೊಸದಾಗಿ ಅರ್ಜಿ ಸಲ್ಲಿಸಲು ಮೇ.25 ರಂದು ಪ್ರಾರಂಭವಾಗಿ ಜೂ.15ಕ್ಕೆ ಕೊನೆಗೊಳ್ಳಲಿದೆ. ಹೊಸ ಅರ್ಜಿಗಳನ್ನು ತಾಲೂಕು ಕಲ್ಯಾಣ ಅಧಿಕಾರಿಗಳ ಪರಿಶೀಲನೆಗೆ ಜೂ.17 ರಂದು ಅಂತಿಮ ದಿನವಾಗಿದೆ. ತಾಲೂಕು ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಣೆಯ ಜೂ.19 ರಂದು ನಡೆಯಲಿದ್ದು ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಜೂ.25 ರಂದು ನಿಗದಿಪಡಿಸಿದ ಅಂತಿಮ ದಿನಾಂಕವಾಗಿದೆ.

Related posts

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

ರಾಣಿ ಅಬ್ಬಕ್ಕ 500 ವಿಶೇಷ ಉಪನ್ಯಾಸ ಕಾರ್ಯಕ್ರಮ: ಶ್ರೀಮತಿ ರಶ್ಮಿತಾ ಜೈನ್ ಇವರಿಗೆ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya
error: Content is protected !!