July 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ಮೂವರು ಯುವತಿಯರನ್ನು ಜಲಪಾತ ವೀಕ್ಷಣೆಗೆಂದು ಮೇ.20 ರಂದು ಸಂಜೆ ಕರೆತಂದು ಬಳಿಕ ಅವರೊಂದಿಗೆಅನುಚಿತವಾಗಿ ವರ್ತಿಸಿ, ಅವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರೊಂದಿಗೆ ಮೇ.20 ರಂದು ರಾತ್ರಿ ಬೆಳ್ತಂಗಡಿ ಪೋಲಿಸರು ಬಂಧಿಸಿ ಮೇ.21 ರಂದು ಸಂಜೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಸಾಣೆಗೆ ಒಳಪಡಿಸಿ ಬಳಿಕ ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನಾಯ್ಯಾಧೀಶರಾದ ವಿಜೇಯೆಂದ್ರ ಟಿ. ಹೆಚ್ ಅವರು ಮುಂದೆ ಹಾಜರು ಪಡಿಸಲಾಗಿದ್ದು ಮೂವರಿಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ನಡುವೆ ನೊಂದ ಸಂತ್ರಸ್ತ ಮೂವರು ಯುವತಿಯರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಮೇ.21 ರಂದು ಕರೆದುಕೊಂಡು ಹೋಗಿ ಮಧ್ಯಾಹ್ನದಿಂದ ಸಂಜೆಯವರೆಗೆ BNS 183 ಹೇಳಿಕೆ ದಾಖಲಿಸಲಾಗಿದೆ.

Related posts

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

Suddi Udaya

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya
error: Content is protected !!