July 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಬುರುಡೆ ಗ್ಯಾಂಗ್ ಮಾನವನ ‘ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ನಡೆಯುತ್ತಿದ್ದ ಕಾರ್ಯಾಚರಣೆ ಇದೀಗ ಅಂತ್ಯವಾಗಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯ ಮಾವ ವಿಠಲ್ ಗೌಡ ಮತ್ತು ಬಂಟ್ವಾಳ ನಿವಾಸಿ ಪ್ರದೀಪ್ ಕುಲಾಲ್ ಮಾನವನ ತಲೆ ಬರುಡೆ ತೆಗೆದ ಸ್ಥಳದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮರು ಸೃಷ್ಟಿ ಮಾಡಿ ಘಟನಾ ಸ್ಥಳವನ್ನು ಎಫ್ಎಸ್ಎಲ್ ಅಧಿಕಾರಿಗಳು ಖಚಿತ ಪಡಿಸಿ ಎಸ್ಐಟಿ ಗೆ ವರದಿ ನೀಡಲು ಬೆಂಗಳೂರಿನಿಂದ ಅಗಮಿಸಿದ ಎಫ್ಎಸ್ಎಲ್ ತಜ್ಞರು ಮತ್ತು ಸೋಕೋ ತಂಡದವರ ಜೊತೆ ಎಸ್ಐಟಿ ಅಧಿಕಾರಿಗಳು ಮೇ.21 ರಂದು ಮಧ್ಯಾಹ್ನ 2:40 ಕ್ಕೆ ಪ್ರಕರಣದ ಸಾಕ್ಷಿಯಾಗಿರುವ ಪ್ರದೀಪ್ ಕುಲಾಲ್ ನನ್ನು ಅಧಿಕಾರಿಗಳು ಕರೆದುಕೊಂಡು ಬಂದು ಪರಿಶೀಲನೆ ಬಳಿಕ ಮಹಜರು ನಡೆಸಿ ಸಂಜೆ 6:15 ಕ್ಕೆ ಕಾರ್ಯಾಚರಣೆ ಅಂತ್ಯ ಮಾಡಿ ಹೊರಬಂದಿದ್ದಾರೆ.

Related posts

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ಕರಾಯ: ಡಾಕ್ಯೂಮೆಂಟ್ ರೈಟರ್‌ಗೆ ಜೀವ ಬೆದರಿಕೆ : ಪ್ರಕರಣ ದಾಖಲು

Suddi Udaya

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಶಾಸಕ ಹರೀಶ್ ಪೂಂಜರಿಗೆ ಭಾ.ಜ.ಪ. ಬೆಳ್ತಂಗಡಿ ಮಂಡಲದಿಂದ ಗೌರವ

Suddi Udaya
error: Content is protected !!