29 C
ಪುತ್ತೂರು, ಬೆಳ್ತಂಗಡಿ
August 22, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಬುರುಡೆ ಗ್ಯಾಂಗ್ ಮಾನವನ ‘ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ನಡೆಯುತ್ತಿದ್ದ ಕಾರ್ಯಾಚರಣೆ ಇದೀಗ ಅಂತ್ಯವಾಗಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯ ಮಾವ ವಿಠಲ್ ಗೌಡ ಮತ್ತು ಬಂಟ್ವಾಳ ನಿವಾಸಿ ಪ್ರದೀಪ್ ಕುಲಾಲ್ ಮಾನವನ ತಲೆ ಬರುಡೆ ತೆಗೆದ ಸ್ಥಳದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮರು ಸೃಷ್ಟಿ ಮಾಡಿ ಘಟನಾ ಸ್ಥಳವನ್ನು ಎಫ್ಎಸ್ಎಲ್ ಅಧಿಕಾರಿಗಳು ಖಚಿತ ಪಡಿಸಿ ಎಸ್ಐಟಿ ಗೆ ವರದಿ ನೀಡಲು ಬೆಂಗಳೂರಿನಿಂದ ಅಗಮಿಸಿದ ಎಫ್ಎಸ್ಎಲ್ ತಜ್ಞರು ಮತ್ತು ಸೋಕೋ ತಂಡದವರ ಜೊತೆ ಎಸ್ಐಟಿ ಅಧಿಕಾರಿಗಳು ಮೇ.21 ರಂದು ಮಧ್ಯಾಹ್ನ 2:40 ಕ್ಕೆ ಪ್ರಕರಣದ ಸಾಕ್ಷಿಯಾಗಿರುವ ಪ್ರದೀಪ್ ಕುಲಾಲ್ ನನ್ನು ಅಧಿಕಾರಿಗಳು ಕರೆದುಕೊಂಡು ಬಂದು ಪರಿಶೀಲನೆ ಬಳಿಕ ಮಹಜರು ನಡೆಸಿ ಸಂಜೆ 6:15 ಕ್ಕೆ ಕಾರ್ಯಾಚರಣೆ ಅಂತ್ಯ ಮಾಡಿ ಹೊರಬಂದಿದ್ದಾರೆ.

Related posts

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

Suddi Udaya

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಿರತೆ: ವಾಹನ ಸವಾರರಲ್ಲಿ ಆತಂಕ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya
error: Content is protected !!