July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಬುರುಡೆ ಗ್ಯಾಂಗ್ ಮಾನವನ ‘ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗೆ ಇಳಿದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯ ಮಾವ ವಿಠಲ್ ಗೌಡ ಮತ್ತು ಬಂಟ್ವಾಳ ನಿವಾಸಿ ಪ್ರದೀಪ್ ಕುಲಾಲ್ ಮಾನವನ ತಲೆ ಬರುಡೆ ತೆಗೆದ ಸ್ಥಳದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮರು ಸೃಷ್ಟಿ ಮಾಡಿ ಘಟನಾ ಸ್ಥಳವನ್ನು ಎಫ್ಎಸ್ಎಲ್ ಅಧಿಕಾರಿಗಳು ಖಚಿತ ಪಡಿಸಿ ಎಸ್ಐಟಿ ಗೆ ವರದಿ ನೀಡಲು ಬೆಂಗಳೂರಿನಿಂದ ಅಗಮಿಸಿದ ಎಫ್ಎಸ್ಎಲ್ ತಜ್ಞರು ಮತ್ತು ಸೋಕೋ ತಂಡದವರ ಜೊತೆ ಎಸ್ಐಟಿ ಅಧಿಕಾರಿಗಳು ಮೇ.21 ರಂದು ಮಧ್ಯಾಹ್ನ 2:40 ಕ್ಕೆ ಪ್ರಕರಣದ ಸಾಕ್ಷಿಯಾಗಿರುವ ಪ್ರದೀಪ್ ಕುಲಾಲ್ ನನ್ನು ಅಧಿಕಾರಿಗಳು ಕರೆದುಕೊಂಡು ಬಂದು ಪರಿಶೀಲನೆ ನಡೆಸಿ ಮಹಜರು ಕಾರ್ಯ ಆರಂಭಿಸಿದ್ದಾರೆ.

Related posts

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ಇಂದಬೆಟ್ಟು: ಇಬ್ರಾಹಿಂ ಹಾಗೂ ಮುಹಮ್ಮದ್ ಸಾಝಿನ್ ಸ್ಮರಣಾರ್ಥ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

Suddi Udaya

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya
error: Content is protected !!