28.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಬುರುಡೆ ಗ್ಯಾಂಗ್ ಮಾನವನ ‘ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗೆ ಇಳಿದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯ ಮಾವ ವಿಠಲ್ ಗೌಡ ಮತ್ತು ಬಂಟ್ವಾಳ ನಿವಾಸಿ ಪ್ರದೀಪ್ ಕುಲಾಲ್ ಮಾನವನ ತಲೆ ಬರುಡೆ ತೆಗೆದ ಸ್ಥಳದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮರು ಸೃಷ್ಟಿ ಮಾಡಿ ಘಟನಾ ಸ್ಥಳವನ್ನು ಎಫ್ಎಸ್ಎಲ್ ಅಧಿಕಾರಿಗಳು ಖಚಿತ ಪಡಿಸಿ ಎಸ್ಐಟಿ ಗೆ ವರದಿ ನೀಡಲು ಬೆಂಗಳೂರಿನಿಂದ ಅಗಮಿಸಿದ ಎಫ್ಎಸ್ಎಲ್ ತಜ್ಞರು ಮತ್ತು ಸೋಕೋ ತಂಡದವರ ಜೊತೆ ಎಸ್ಐಟಿ ಅಧಿಕಾರಿಗಳು ಮೇ.21 ರಂದು ಮಧ್ಯಾಹ್ನ 2:40 ಕ್ಕೆ ಪ್ರಕರಣದ ಸಾಕ್ಷಿಯಾಗಿರುವ ಪ್ರದೀಪ್ ಕುಲಾಲ್ ನನ್ನು ಅಧಿಕಾರಿಗಳು ಕರೆದುಕೊಂಡು ಬಂದು ಪರಿಶೀಲನೆ ನಡೆಸಿ ಮಹಜರು ಕಾರ್ಯ ಆರಂಭಿಸಿದ್ದಾರೆ.

Related posts

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಮಂಗಳೂರು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಜ್ಞ ವೈದ್ಯರು ಮತ್ತು ಪ್ರೊಫೆಸರ್ ಗಳ ತಂಡ ಭೇಟಿ

Suddi Udaya

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಯಕ್ಷಗಾನ ಕಲಾವಿದನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

Suddi Udaya
error: Content is protected !!