July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಜಾತಿಯ ಗರಿಮಾ ಉತ್ಸವ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಮೇ 21 ರಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ಜನಜಾತಿಯ ಗರೀಮಾ ಉತ್ಸವ – 2026 ಅಭಿಯಾನದಡಿ IEC ಶಿಬಿರ ಹಮ್ಮಿಕೊಳ್ಳಲಾಯಿತು.

ತಾಲೂಕಿನ ಕಂದಾಯ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಸಮಾಜ ಕಲ್ಯಾಣ ಇಲಾಖೆ ಮತ್ತು ಬುಡಕಟ್ಟು ಸಮುದಾಯದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

Suddi Udaya

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya
error: Content is protected !!