27.6 C
ಪುತ್ತೂರು, ಬೆಳ್ತಂಗಡಿ
May 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

ವೇಣೂರು: ಬಕ್ರೀದ್ ಪ್ರಯುಕ್ತ ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರುಗಳ ಸಭೆಯು ವೇಣೂರು
ಪಿ ಎಸ್ ಐ ಶ್ರೀಮತಿ ಒಮನ ಎನ್ ಕೆ ರವರ ಅಧ್ಯಕ್ಷತೆಯಲ್ಲಿ ಮೇ 21 ರಂದು ವೇಣೂರು ಆರಕ್ಷಕ ಸ್ಟೇಷನ್ ನಲ್ಲಿ ನಡೆಯಿತು.

ಪಿ ಎಸ್ ಐ ಮಾತಾಡಿ ಇಲಾಖಾ ವತಿಯಿಂದ ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಸರ್ವವಿಧದ ಸಹಕಾರ ನೀಡುವುದಾಗಿ ಭರವಸೆ ನೀಡಿದರಲ್ಲದೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಿಸುವಂತೆ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರುಗಳಿಗೆ ಮನವಿ ಮಾಡಿದರು.


ಪಡ್ಡoದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ, ಪತ್ರಕರ್ತ ಎಚ್ ಮಹಮ್ಮದ್ ವೇಣೂರು, ಸಮಿಯುಲ್ಲಾ ಖಾನ್ ಪಿಲ್ಲಿಯಾ, ಇಕ್ಬಾಲ್ ಖಾನ್ ವೇಣೂರು, ಅಲಿಯಬ್ಬ ಪುಲಬೇ, ಸಯ್ಯದ್ ಬಶೀರ್ ವೇಣೂರು, ಅಬ್ದುಲ್ ಖಾದರ್ ಅಳದಂಗಡಿ , ಉಳ್ತೂರು ಅಜೀಜುದ್ದೀನ್, ಅಶ್ರಫ್ ಶಾಂತಿ ನಗರ ಉಪಸ್ಥಿತರಿದ್ದರು. ಹೆಡ್ ಕಾನ್ಸ್ಟೇಬಲ್ ರೋಹಿನಾತ್ ಧನ್ಯವಾದವಿತ್ತರು.

Related posts

ಇಂಡಸ್ ಟವರ್ಸ್ ಕಾರ್ಮಿಕರ ನ್ಯಾಯಕ್ಕಾಗಿ ಭಾರತೀಯ ಮಜ್ದೂರು ಸಂಘದಿಂದ ದ.ಕ ಜಿಲ್ಲಾ ಸಂಸದರಿಗೆ ಮನವಿ

Suddi Udaya

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya
error: Content is protected !!