23.2 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

ವೇಣೂರು: ಬಕ್ರೀದ್ ಪ್ರಯುಕ್ತ ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರುಗಳ ಸಭೆಯು ವೇಣೂರು
ಪಿ ಎಸ್ ಐ ಶ್ರೀಮತಿ ಒಮನ ಎನ್ ಕೆ ರವರ ಅಧ್ಯಕ್ಷತೆಯಲ್ಲಿ ಮೇ 21 ರಂದು ವೇಣೂರು ಆರಕ್ಷಕ ಸ್ಟೇಷನ್ ನಲ್ಲಿ ನಡೆಯಿತು.

ಪಿ ಎಸ್ ಐ ಮಾತಾಡಿ ಇಲಾಖಾ ವತಿಯಿಂದ ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಸರ್ವವಿಧದ ಸಹಕಾರ ನೀಡುವುದಾಗಿ ಭರವಸೆ ನೀಡಿದರಲ್ಲದೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಿಸುವಂತೆ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರುಗಳಿಗೆ ಮನವಿ ಮಾಡಿದರು.


ಪಡ್ಡoದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ, ಪತ್ರಕರ್ತ ಎಚ್ ಮಹಮ್ಮದ್ ವೇಣೂರು, ಸಮಿಯುಲ್ಲಾ ಖಾನ್ ಪಿಲ್ಲಿಯಾ, ಇಕ್ಬಾಲ್ ಖಾನ್ ವೇಣೂರು, ಅಲಿಯಬ್ಬ ಪುಲಬೇ, ಸಯ್ಯದ್ ಬಶೀರ್ ವೇಣೂರು, ಅಬ್ದುಲ್ ಖಾದರ್ ಅಳದಂಗಡಿ , ಉಳ್ತೂರು ಅಜೀಜುದ್ದೀನ್, ಅಶ್ರಫ್ ಶಾಂತಿ ನಗರ ಉಪಸ್ಥಿತರಿದ್ದರು. ಹೆಡ್ ಕಾನ್ಸ್ಟೇಬಲ್ ರೋಹಿನಾತ್ ಧನ್ಯವಾದವಿತ್ತರು.

Related posts

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ಬೆಳ್ತಂಗಡಿ: ಮಾಳವ ಯಾನೆ ಮಲ್ಲವರ ಸಂಘದ ಕ್ರೀಡಾಕೂಟ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

Suddi Udaya

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya
error: Content is protected !!