September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

ವೇಣೂರು: ಬಕ್ರೀದ್ ಪ್ರಯುಕ್ತ ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರುಗಳ ಸಭೆಯು ವೇಣೂರು
ಪಿ ಎಸ್ ಐ ಶ್ರೀಮತಿ ಒಮನ ಎನ್ ಕೆ ರವರ ಅಧ್ಯಕ್ಷತೆಯಲ್ಲಿ ಮೇ 21 ರಂದು ವೇಣೂರು ಆರಕ್ಷಕ ಸ್ಟೇಷನ್ ನಲ್ಲಿ ನಡೆಯಿತು.

ಪಿ ಎಸ್ ಐ ಮಾತಾಡಿ ಇಲಾಖಾ ವತಿಯಿಂದ ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಸರ್ವವಿಧದ ಸಹಕಾರ ನೀಡುವುದಾಗಿ ಭರವಸೆ ನೀಡಿದರಲ್ಲದೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಿಸುವಂತೆ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರುಗಳಿಗೆ ಮನವಿ ಮಾಡಿದರು.


ಪಡ್ಡoದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ, ಪತ್ರಕರ್ತ ಎಚ್ ಮಹಮ್ಮದ್ ವೇಣೂರು, ಸಮಿಯುಲ್ಲಾ ಖಾನ್ ಪಿಲ್ಲಿಯಾ, ಇಕ್ಬಾಲ್ ಖಾನ್ ವೇಣೂರು, ಅಲಿಯಬ್ಬ ಪುಲಬೇ, ಸಯ್ಯದ್ ಬಶೀರ್ ವೇಣೂರು, ಅಬ್ದುಲ್ ಖಾದರ್ ಅಳದಂಗಡಿ , ಉಳ್ತೂರು ಅಜೀಜುದ್ದೀನ್, ಅಶ್ರಫ್ ಶಾಂತಿ ನಗರ ಉಪಸ್ಥಿತರಿದ್ದರು. ಹೆಡ್ ಕಾನ್ಸ್ಟೇಬಲ್ ರೋಹಿನಾತ್ ಧನ್ಯವಾದವಿತ್ತರು.

Related posts

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಕೊಕ್ಕಡ: ಅಡ್ಡೈ ಶ್ರೀ ಶಿವಶಕ್ತಿ ಭಜನಾ ಮಂದಿರ ಇದರ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!