May 23, 2026
ಆಯ್ಕೆತಾಲೂಕು ಸುದ್ದಿಬೆಳ್ತಂಗಡಿ

ಸೌದಿ ಅರೇಬಿಯಾದಲ್ಲಿ ಬಿಲ್ಲವ ಅಸೋಸಿಯೇಶನ್ ಸಮಿತಿ ರಚನೆ : ಅಧ್ಯಕ್ಷರಾಗಿ ಕಿಶೋರ್ ಪೂಜಾರಿ, ಪ್ರ. ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ

ಬೆಳ್ತಂಗಡಿ: ಸೌದಿ ಅರೇಬಿಯಾದ ಬಿಲ್ಲವ ಸಮುದಾಯದ ಸಾಮಾನ್ಯ ಸಭೆ ಹಾಗೂ ನೂತನ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಗೌರವಾಧ್ಯಕ್ಷರಾಗಿ ಕೆ. ಸಿ. ಬಾಸ್ಕರ್ , ಅಧ್ಯಕ್ಷರಾಗಿ ಕಿಶೋರ್ ಪೂಜಾರಿ ಯರ್ಮಾಳ್, ಉಪಾಧ್ಯಕ್ಷರಾಗಿ ಗಿರೀಶ್ ಪೂಜಾರಿ, ಸುಮಿತ್ರಾ ಬಾಸ್ಕರ್, ಪ್ರಧಾನ ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ, ಸಂಯುಕ್ತ ಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್, ಖಜಾಂಚಿಯಾಗಿ ಅಜಯ್ ಕುಮಾರ್, ಸಂಯುಕ್ತ ಖಜಾಂಚಿಯಾಗಿ ಜಗದೀಶ್ , ಕಾರ್ಯಕ್ರಮ ಆಯೋಜಕರಾಗಿ ರಕ್ಷಿತ್ ಅತ್ತಾವರ, ಸಲಹಾ ಸಮಿತಿ ಸದಸ್ಯರಾಗಿ ಪ್ರಕಾಶ್ ಉಡುಪಿ, ಚಂದ್ರಶೇಖರ್, ಬಾಸ್ಕರ್ ಸಾಲಿಯಾನ್, ಲೀಲಾಧರ್ ಗುಜರನ್, ಕಾರ್ಯಕ್ರಮ ಆಯೋಜನಾ ತಂಡವಾದ ರಕ್ಷಿತ್ ಅತ್ತಾವರ, ಬಾಸ್ಕರ್ ಸುಮಿತ್ರಾ, ಗಣೇಶ್ ಬಂಗೇರ, ಸತೀಶ್ ಸುವರ್ಣ, ಸುಜಿತ್, ಸತೀಶ್ ಅಮೀನ್, ಚೇತನ್ ರಾಜ್, ಸಂದೀಪ್ ಕಾಪು, ಅವಿನಾಶ್, ಮೋಹನ್, ಪ್ರಮಿಳಾ ಕಿಶೋರ್, ಶಶ್ಮಿತಾ ಅಜಯ್, ಆಯ್ಕೆಯಾದರು.

Related posts

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya

ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಂದ ನೇಜಿ ನಾಟಿ

Suddi Udaya

ಕಾಯರ್ತ್ತಡ್ಕ ಸ.ಹಿ.ಪ್ರಾ. ಶಾಲೆ ಇದರ ಶತಮಾನೋತ್ಸವದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ

Suddi Udaya
error: Content is protected !!