September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

ವೇಣೂರು: ಬಕ್ರೀದ್ ಪ್ರಯುಕ್ತ ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರುಗಳ ಸಭೆಯು ವೇಣೂರು
ಪಿ ಎಸ್ ಐ ಶ್ರೀಮತಿ ಒಮನ ಎನ್ ಕೆ ರವರ ಅಧ್ಯಕ್ಷತೆಯಲ್ಲಿ ಮೇ 21 ರಂದು ವೇಣೂರು ಆರಕ್ಷಕ ಸ್ಟೇಷನ್ ನಲ್ಲಿ ನಡೆಯಿತು.

ಪಿ ಎಸ್ ಐ ಮಾತಾಡಿ ಇಲಾಖಾ ವತಿಯಿಂದ ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಸರ್ವವಿಧದ ಸಹಕಾರ ನೀಡುವುದಾಗಿ ಭರವಸೆ ನೀಡಿದರಲ್ಲದೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಿಸುವಂತೆ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರುಗಳಿಗೆ ಮನವಿ ಮಾಡಿದರು.


ಪಡ್ಡoದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ, ಪತ್ರಕರ್ತ ಎಚ್ ಮಹಮ್ಮದ್ ವೇಣೂರು, ಸಮಿಯುಲ್ಲಾ ಖಾನ್ ಪಿಲ್ಲಿಯಾ, ಇಕ್ಬಾಲ್ ಖಾನ್ ವೇಣೂರು, ಅಲಿಯಬ್ಬ ಪುಲಬೇ, ಸಯ್ಯದ್ ಬಶೀರ್ ವೇಣೂರು, ಅಬ್ದುಲ್ ಖಾದರ್ ಅಳದಂಗಡಿ , ಉಳ್ತೂರು ಅಜೀಜುದ್ದೀನ್, ಅಶ್ರಫ್ ಶಾಂತಿ ನಗರ ಉಪಸ್ಥಿತರಿದ್ದರು. ಹೆಡ್ ಕಾನ್ಸ್ಟೇಬಲ್ ರೋಹಿನಾತ್ ಧನ್ಯವಾದವಿತ್ತರು.

Related posts

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ದುಬೈಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!