23.6 C
ಪುತ್ತೂರು, ಬೆಳ್ತಂಗಡಿ
August 22, 2026
ಆಯ್ಕೆತಾಲೂಕು ಸುದ್ದಿಬೆಳ್ತಂಗಡಿ

ಸೌದಿ ಅರೇಬಿಯಾದಲ್ಲಿ ಬಿಲ್ಲವ ಅಸೋಸಿಯೇಶನ್ ಸಮಿತಿ ರಚನೆ : ಅಧ್ಯಕ್ಷರಾಗಿ ಕಿಶೋರ್ ಪೂಜಾರಿ, ಪ್ರ. ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ

ಬೆಳ್ತಂಗಡಿ: ಸೌದಿ ಅರೇಬಿಯಾದ ಬಿಲ್ಲವ ಸಮುದಾಯದ ಸಾಮಾನ್ಯ ಸಭೆ ಹಾಗೂ ನೂತನ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಗೌರವಾಧ್ಯಕ್ಷರಾಗಿ ಕೆ. ಸಿ. ಬಾಸ್ಕರ್ , ಅಧ್ಯಕ್ಷರಾಗಿ ಕಿಶೋರ್ ಪೂಜಾರಿ ಯರ್ಮಾಳ್, ಉಪಾಧ್ಯಕ್ಷರಾಗಿ ಗಿರೀಶ್ ಪೂಜಾರಿ, ಸುಮಿತ್ರಾ ಬಾಸ್ಕರ್, ಪ್ರಧಾನ ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ, ಸಂಯುಕ್ತ ಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್, ಖಜಾಂಚಿಯಾಗಿ ಅಜಯ್ ಕುಮಾರ್, ಸಂಯುಕ್ತ ಖಜಾಂಚಿಯಾಗಿ ಜಗದೀಶ್ , ಕಾರ್ಯಕ್ರಮ ಆಯೋಜಕರಾಗಿ ರಕ್ಷಿತ್ ಅತ್ತಾವರ, ಸಲಹಾ ಸಮಿತಿ ಸದಸ್ಯರಾಗಿ ಪ್ರಕಾಶ್ ಉಡುಪಿ, ಚಂದ್ರಶೇಖರ್, ಬಾಸ್ಕರ್ ಸಾಲಿಯಾನ್, ಲೀಲಾಧರ್ ಗುಜರನ್, ಕಾರ್ಯಕ್ರಮ ಆಯೋಜನಾ ತಂಡವಾದ ರಕ್ಷಿತ್ ಅತ್ತಾವರ, ಬಾಸ್ಕರ್ ಸುಮಿತ್ರಾ, ಗಣೇಶ್ ಬಂಗೇರ, ಸತೀಶ್ ಸುವರ್ಣ, ಸುಜಿತ್, ಸತೀಶ್ ಅಮೀನ್, ಚೇತನ್ ರಾಜ್, ಸಂದೀಪ್ ಕಾಪು, ಅವಿನಾಶ್, ಮೋಹನ್, ಪ್ರಮಿಳಾ ಕಿಶೋರ್, ಶಶ್ಮಿತಾ ಅಜಯ್, ಆಯ್ಕೆಯಾದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಬೀಜ ಉಂಡೆಗಳ ಮೂಲಕ ಪ್ರಕೃತಿ ಸಂರಕ್ಷಣೆಯ ಅರಿವು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya
error: Content is protected !!