July 7, 2026
ಆಯ್ಕೆತಾಲೂಕು ಸುದ್ದಿಬೆಳ್ತಂಗಡಿ

ಸೌದಿ ಅರೇಬಿಯಾದಲ್ಲಿ ಬಿಲ್ಲವ ಅಸೋಸಿಯೇಶನ್ ಸಮಿತಿ ರಚನೆ : ಅಧ್ಯಕ್ಷರಾಗಿ ಕಿಶೋರ್ ಪೂಜಾರಿ, ಪ್ರ. ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ

ಬೆಳ್ತಂಗಡಿ: ಸೌದಿ ಅರೇಬಿಯಾದ ಬಿಲ್ಲವ ಸಮುದಾಯದ ಸಾಮಾನ್ಯ ಸಭೆ ಹಾಗೂ ನೂತನ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಗೌರವಾಧ್ಯಕ್ಷರಾಗಿ ಕೆ. ಸಿ. ಬಾಸ್ಕರ್ , ಅಧ್ಯಕ್ಷರಾಗಿ ಕಿಶೋರ್ ಪೂಜಾರಿ ಯರ್ಮಾಳ್, ಉಪಾಧ್ಯಕ್ಷರಾಗಿ ಗಿರೀಶ್ ಪೂಜಾರಿ, ಸುಮಿತ್ರಾ ಬಾಸ್ಕರ್, ಪ್ರಧಾನ ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ, ಸಂಯುಕ್ತ ಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್, ಖಜಾಂಚಿಯಾಗಿ ಅಜಯ್ ಕುಮಾರ್, ಸಂಯುಕ್ತ ಖಜಾಂಚಿಯಾಗಿ ಜಗದೀಶ್ , ಕಾರ್ಯಕ್ರಮ ಆಯೋಜಕರಾಗಿ ರಕ್ಷಿತ್ ಅತ್ತಾವರ, ಸಲಹಾ ಸಮಿತಿ ಸದಸ್ಯರಾಗಿ ಪ್ರಕಾಶ್ ಉಡುಪಿ, ಚಂದ್ರಶೇಖರ್, ಬಾಸ್ಕರ್ ಸಾಲಿಯಾನ್, ಲೀಲಾಧರ್ ಗುಜರನ್, ಕಾರ್ಯಕ್ರಮ ಆಯೋಜನಾ ತಂಡವಾದ ರಕ್ಷಿತ್ ಅತ್ತಾವರ, ಬಾಸ್ಕರ್ ಸುಮಿತ್ರಾ, ಗಣೇಶ್ ಬಂಗೇರ, ಸತೀಶ್ ಸುವರ್ಣ, ಸುಜಿತ್, ಸತೀಶ್ ಅಮೀನ್, ಚೇತನ್ ರಾಜ್, ಸಂದೀಪ್ ಕಾಪು, ಅವಿನಾಶ್, ಮೋಹನ್, ಪ್ರಮಿಳಾ ಕಿಶೋರ್, ಶಶ್ಮಿತಾ ಅಜಯ್, ಆಯ್ಕೆಯಾದರು.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತಿ ಅಭಿಯಾನ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!