23.6 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ರಾಜ್ಯಕ್ಕೆ ಹತ್ತನೇ ಸ್ಥಾನ

ಕಕ್ಯಪದವು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ಕೆ 625 ರಲ್ಲಿ 616ಅಂಕವನ್ನು ಪಡೆದು ರಾಜ್ಯಕ್ಕೆ ಹತ್ತನೇ ಸ್ಥಾನ‌ ಗಳಿಸಿ, ಶಾಲೆಗೆ ಪ್ರಥಮ ಸ್ಥಾನದಿಂದ ತೇರ್ಗೆಡೆ ಹೊಂದಿದ್ದಾರೆ. ಇವರು ತೆಂಕಕಜೆಕಾರು ಗ್ರಾಮದ ಕೊಡಂಗೆ ನಿವಾಸಿ ರವಿ ಕೆ ಮತ್ತು ಮೀನಾಕ್ಷಿ ದಂಪತಿ ಪುತ್ರಿ.

ವಿಧ್ಯಾರ್ಥಿನಿ ದೀಪ್ತಿ, ಕನ್ನಡ ಹಾಗೂ ಹಿಂದಿ ವಿಷಯದಲ್ಲಿ ಪೂರ್ಣ ಅಂಕ ಗಳಿಸಿದ್ದು, ಈ ಹಿಂದೆ ಸಮಾಜ ವಿಜ್ಞಾನ ವಿಷಯದಲ್ಲಿ 95 ಅಂಕ ಗಳಿಸಿದ್ದರು. ಆದರೆ ಮರು ಮೌಲ್ಯ ಮಾಪನದಲ್ಲಿ ಎರಡು ಅಂಕ ಹೆಚ್ಚು ಗಳಿಸಿ 97 ಅಂಕಗಳೊಂದಿಗೆ ಒಟ್ಟು ಫಲಿತಾಂಶ 98.56 ಪಡೆದಿರುತ್ತಾರೆ.

ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಎಲ್‌ಸಿಆರ್ ಇಂಡಿಯನ್ ವಿದ್ಯಾಸಂಸ್ಥೆ ಕಳೆದ ಹತ್ತು ವರ್ಷಗಳಿಂದ ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಸಹಿತ ಇನ್ನಿತರ ಕಾರ್ಯ ಚಟುವಟಿಕೆಯಲ್ಲಿ ರಾಷ್ಟ್ರ, ರಾಜ್ಯ, ಜಿಲ್ಲೆ, ತಾಲೂಕಿನಲ್ಲಿ ಸಾಧನೆಗೈದು ಹೆಸರುವಾಸಿಯಾಗಿದೆ. ಗ್ರಾಮೀಣ ಭಾಗದಲ್ಲಿರುವ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಾಕ್ಷಿಯಾಗಿದೆ.

Related posts

ಮಚ್ಚಿನ: ವೀರಮ್ಮ ನಿಧನ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!