25.7 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಜಾತಿಯ ಗರಿಮಾ ಉತ್ಸವ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಮೇ 21 ರಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ಜನಜಾತಿಯ ಗರೀಮಾ ಉತ್ಸವ – 2026 ಅಭಿಯಾನದಡಿ IEC ಶಿಬಿರ ಹಮ್ಮಿಕೊಳ್ಳಲಾಯಿತು.

ತಾಲೂಕಿನ ಕಂದಾಯ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಸಮಾಜ ಕಲ್ಯಾಣ ಇಲಾಖೆ ಮತ್ತು ಬುಡಕಟ್ಟು ಸಮುದಾಯದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ: ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಆಶ್ರಯದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟ

Suddi Udaya

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya
error: Content is protected !!