24.1 C
ಪುತ್ತೂರು, ಬೆಳ್ತಂಗಡಿ
July 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಂಡಿದ್ದು ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕು ಘಟಕದ 2026-2031ರ ಅವಧಿಗೆ ನೂತನ ಅಧ್ಯಕ್ಷರಾಗಿ ರಾಜೇಶ್ ನೆಲ್ಯಾಡಿ, ಕಾರ್ಯದರ್ಶಿಯಾಗಿ ಲಕ್ಷ್ಮೀಕಾಂತ್ ಬೇಕಲ್, ಕೋಶಾಧಿಕಾರಿ ರಮೇಶ್ ಎಂ., ಉಪಾಧ್ಯಕ್ಷರಾಗಿ ಗಂಗಾರಣಿ ನಾ ಜೋಶಿ, ಸಹ ಕಾರ್ಯದರ್ಶಿಯಾಗಿ ನಿರಂಜನ, ಸಂಘಟಾನ ಕಾರ್ಯದರ್ಶಿಯಾಗಿ ಸೌಮ್ಯ ಎಂ. ಆಯ್ಕೆಗೊಂಡಿದ್ದಾರೆ. ಜಿಲ್ಲಾ ಕೋಶಾಧಿಕಾರಿಯಾಗಿ ಸುರೇಶ್ ಎಂ. ಹಾಗೂ ಉಪಾಧ್ಯಕ್ಷರಾಗಿ ಆರತಿ ಕುಮಾರಿ ಆಯ್ಕೆಯಾಗಿದ್ದಾರೆ.

Related posts

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ ಶಾಖೆ” ಉದ್ಘಾಟನೆ

Suddi Udaya

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ಬೆಳ್ತಂಗಡಿ: ಈದ್ ಮಿಲಾದ್ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya
error: Content is protected !!