23.6 C
ಪುತ್ತೂರು, ಬೆಳ್ತಂಗಡಿ
August 22, 2026
ಆಯ್ಕೆತಾಲೂಕು ಸುದ್ದಿಬೆಳ್ತಂಗಡಿ

ಸೌದಿ ಅರೇಬಿಯಾದಲ್ಲಿ ಬಿಲ್ಲವ ಅಸೋಸಿಯೇಶನ್ ಸಮಿತಿ ರಚನೆ : ಅಧ್ಯಕ್ಷರಾಗಿ ಕಿಶೋರ್ ಪೂಜಾರಿ, ಪ್ರ. ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ

ಬೆಳ್ತಂಗಡಿ: ಸೌದಿ ಅರೇಬಿಯಾದ ಬಿಲ್ಲವ ಸಮುದಾಯದ ಸಾಮಾನ್ಯ ಸಭೆ ಹಾಗೂ ನೂತನ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಗೌರವಾಧ್ಯಕ್ಷರಾಗಿ ಕೆ. ಸಿ. ಬಾಸ್ಕರ್ , ಅಧ್ಯಕ್ಷರಾಗಿ ಕಿಶೋರ್ ಪೂಜಾರಿ ಯರ್ಮಾಳ್, ಉಪಾಧ್ಯಕ್ಷರಾಗಿ ಗಿರೀಶ್ ಪೂಜಾರಿ, ಸುಮಿತ್ರಾ ಬಾಸ್ಕರ್, ಪ್ರಧಾನ ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ, ಸಂಯುಕ್ತ ಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್, ಖಜಾಂಚಿಯಾಗಿ ಅಜಯ್ ಕುಮಾರ್, ಸಂಯುಕ್ತ ಖಜಾಂಚಿಯಾಗಿ ಜಗದೀಶ್ , ಕಾರ್ಯಕ್ರಮ ಆಯೋಜಕರಾಗಿ ರಕ್ಷಿತ್ ಅತ್ತಾವರ, ಸಲಹಾ ಸಮಿತಿ ಸದಸ್ಯರಾಗಿ ಪ್ರಕಾಶ್ ಉಡುಪಿ, ಚಂದ್ರಶೇಖರ್, ಬಾಸ್ಕರ್ ಸಾಲಿಯಾನ್, ಲೀಲಾಧರ್ ಗುಜರನ್, ಕಾರ್ಯಕ್ರಮ ಆಯೋಜನಾ ತಂಡವಾದ ರಕ್ಷಿತ್ ಅತ್ತಾವರ, ಬಾಸ್ಕರ್ ಸುಮಿತ್ರಾ, ಗಣೇಶ್ ಬಂಗೇರ, ಸತೀಶ್ ಸುವರ್ಣ, ಸುಜಿತ್, ಸತೀಶ್ ಅಮೀನ್, ಚೇತನ್ ರಾಜ್, ಸಂದೀಪ್ ಕಾಪು, ಅವಿನಾಶ್, ಮೋಹನ್, ಪ್ರಮಿಳಾ ಕಿಶೋರ್, ಶಶ್ಮಿತಾ ಅಜಯ್, ಆಯ್ಕೆಯಾದರು.

Related posts

ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ , ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya
error: Content is protected !!