July 7, 2026
ಆಯ್ಕೆತಾಲೂಕು ಸುದ್ದಿಬೆಳ್ತಂಗಡಿ

ಸೌದಿ ಅರೇಬಿಯಾದಲ್ಲಿ ಬಿಲ್ಲವ ಅಸೋಸಿಯೇಶನ್ ಸಮಿತಿ ರಚನೆ : ಅಧ್ಯಕ್ಷರಾಗಿ ಕಿಶೋರ್ ಪೂಜಾರಿ, ಪ್ರ. ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ

ಬೆಳ್ತಂಗಡಿ: ಸೌದಿ ಅರೇಬಿಯಾದ ಬಿಲ್ಲವ ಸಮುದಾಯದ ಸಾಮಾನ್ಯ ಸಭೆ ಹಾಗೂ ನೂತನ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಗೌರವಾಧ್ಯಕ್ಷರಾಗಿ ಕೆ. ಸಿ. ಬಾಸ್ಕರ್ , ಅಧ್ಯಕ್ಷರಾಗಿ ಕಿಶೋರ್ ಪೂಜಾರಿ ಯರ್ಮಾಳ್, ಉಪಾಧ್ಯಕ್ಷರಾಗಿ ಗಿರೀಶ್ ಪೂಜಾರಿ, ಸುಮಿತ್ರಾ ಬಾಸ್ಕರ್, ಪ್ರಧಾನ ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ, ಸಂಯುಕ್ತ ಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್, ಖಜಾಂಚಿಯಾಗಿ ಅಜಯ್ ಕುಮಾರ್, ಸಂಯುಕ್ತ ಖಜಾಂಚಿಯಾಗಿ ಜಗದೀಶ್ , ಕಾರ್ಯಕ್ರಮ ಆಯೋಜಕರಾಗಿ ರಕ್ಷಿತ್ ಅತ್ತಾವರ, ಸಲಹಾ ಸಮಿತಿ ಸದಸ್ಯರಾಗಿ ಪ್ರಕಾಶ್ ಉಡುಪಿ, ಚಂದ್ರಶೇಖರ್, ಬಾಸ್ಕರ್ ಸಾಲಿಯಾನ್, ಲೀಲಾಧರ್ ಗುಜರನ್, ಕಾರ್ಯಕ್ರಮ ಆಯೋಜನಾ ತಂಡವಾದ ರಕ್ಷಿತ್ ಅತ್ತಾವರ, ಬಾಸ್ಕರ್ ಸುಮಿತ್ರಾ, ಗಣೇಶ್ ಬಂಗೇರ, ಸತೀಶ್ ಸುವರ್ಣ, ಸುಜಿತ್, ಸತೀಶ್ ಅಮೀನ್, ಚೇತನ್ ರಾಜ್, ಸಂದೀಪ್ ಕಾಪು, ಅವಿನಾಶ್, ಮೋಹನ್, ಪ್ರಮಿಳಾ ಕಿಶೋರ್, ಶಶ್ಮಿತಾ ಅಜಯ್, ಆಯ್ಕೆಯಾದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya
error: Content is protected !!