27.4 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೇ.25: ಧರ್ಮಸ್ಥಳದಲ್ಲಿ ಹತ್ತನಾವಧಿ (ಪತ್ತನಾಜೆ) ಉತ್ಸವ

ಧರ್ಮಸ್ಥಳ: ಮೇ 25 ರಂದು ಧರ್ಮಸ್ಥಳದಲ್ಲಿ ಹತ್ತನಾವಧಿ ಉತ್ಸವ (ತುಳು: ಪತ್ತನಾಜೆ) ನಡೆಯಲಿದೆ.

ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ಉತ್ಸವ, ರಂಗಪೂಜೆ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.
ಧರ್ಮಸ್ಥಳ ಯಕ್ಷಗಾನ ಮಂಡಳಿಯ ಕಲಾವಿದರು ಮೂರು ದಿನ ಸೇವೆ ಬಯಲಾಟ ಪ್ರದರ್ಶನ ನೀಡಿ ಪ್ರಸಕ್ತ ವರ್ಷದ ಸೇವಾ ಬಯಲಾಟ ಪ್ರದರ್ಶನಕ್ಕೆ ಮಂಗಳ ಹಾಡುವರು.

Related posts

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ಬೆಳ್ತಂಗಡಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Suddi Udaya
error: Content is protected !!