23 C
ಪುತ್ತೂರು, ಬೆಳ್ತಂಗಡಿ
July 9, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಪ್ರಸಿದ್ದ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮೇ 23 ರಂದು ಭತ್ತದ ನೇಜಿ ನಾಟಿ ಕಾರ್ಯಕ್ರಮವು ಜರುಗಿತು. ಕೊಡಂಗೆಯ ಪ್ರಮುಖರಾದ ಸುಬ್ರಾಯ ಗೌಡ ಕೊಡಂಗೆ ಅವರು ಭತ್ತದ ನೇಜಿ ನಾಟಿ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ದೇವಸ್ಥಾನದಿಂದ ಗಣೇಶ ಚತುರ್ಥಿಯ ಪವಿತ್ರ ಸಂದರ್ಭದಲ್ಲಿ ವಿವಿಧ ದೇವಸ್ಥಾನ ಹಾಗೂ ದೈವಸ್ಥಾನಗಳಿಗೆ ಪೂಜೆಗಾಗಿ ಭತ್ತದ ತೆನೆಯನ್ನು (ಹೊಸತು) ಸಮರ್ಪಿಸುವ ಉದಾತ್ತ ಉದ್ದೇಶದಿಂದ ಈ ಕೃಷಿ ಕಾಯಕವನ್ನು ನಡೆಸಿಕೊಂಡು ಬರಲಾಗುತ್ತಿದೆ.


ಈ ಸಂದರ್ಭದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಶ್ರೀಧರ್ ರಾವ್, ದೇವಸ್ಥಾನದ ಸಮಿತಿ ಸದಸ್ಯ ನೀಲಯ್ಯ ಗೌಡ, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹರೀಶ್ ರಾವ್ ಕಾಯಡ, ರಘು ಚಂದ್ರ ಪೂಜಾರಿ ಚಾಕೋಟೆತ್ತಡಿ ಹಾಗೂ ರಾಮಚಂದ್ರ ಗೌಡ ಕೊಳಂಬೆ, ಗ್ರಾ.ಪಂ. ಸಿಬ್ಬಂದಿ ಉಮೇಶ್, ಸೀತಾರಾಮ ಶೆಟ್ಟಿ ಕಡಮದಕೋಡಿ, ಬಾಬು ಶೆಟ್ಟಿ ಕಡಮದಕೋಡಿ, ಪ್ರಭಾಕರ ಗೌಡ ಕಾಂತ್ರೆಲು, ಮೀನಾಕ್ಷಿ ಮುಡಾಯಿ ಮಜಲು, ಗೀತಾ ಕಜೆತ್ತ ಕೋಡಿ, ವೆಂಕಪ್ಪ ಬರಮೇಲು, ಶೀಲಾವತಿ ಬರೆಂಗಾಯ ಹಾಗೂ ಗ್ರಾಮ ಪಂಚಾಯತ್‌ ಸಿಬ್ಬಂದಿ ಉಮೇಶ್ ಉಪಸ್ಥಿತರಿದ್ದರು.

Related posts

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!