August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೇ.25: ಧರ್ಮಸ್ಥಳದಲ್ಲಿ ಹತ್ತನಾವಧಿ (ಪತ್ತನಾಜೆ) ಉತ್ಸವ

ಧರ್ಮಸ್ಥಳ: ಮೇ 25 ರಂದು ಧರ್ಮಸ್ಥಳದಲ್ಲಿ ಹತ್ತನಾವಧಿ ಉತ್ಸವ (ತುಳು: ಪತ್ತನಾಜೆ) ನಡೆಯಲಿದೆ.

ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ಉತ್ಸವ, ರಂಗಪೂಜೆ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.
ಧರ್ಮಸ್ಥಳ ಯಕ್ಷಗಾನ ಮಂಡಳಿಯ ಕಲಾವಿದರು ಮೂರು ದಿನ ಸೇವೆ ಬಯಲಾಟ ಪ್ರದರ್ಶನ ನೀಡಿ ಪ್ರಸಕ್ತ ವರ್ಷದ ಸೇವಾ ಬಯಲಾಟ ಪ್ರದರ್ಶನಕ್ಕೆ ಮಂಗಳ ಹಾಡುವರು.

Related posts

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಮಡಂತ್ಯಾರು : ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ವತಿಯಿಂದ ಆಟಿಡೊಂಜಿ ದಿನ ಕೆಸರ್ದ ಗೊಬ್ಬು

Suddi Udaya
error: Content is protected !!