August 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಪ್ರಸಿದ್ದ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮೇ 23 ರಂದು ಭತ್ತದ ನೇಜಿ ನಾಟಿ ಕಾರ್ಯಕ್ರಮವು ಜರುಗಿತು. ಕೊಡಂಗೆಯ ಪ್ರಮುಖರಾದ ಸುಬ್ರಾಯ ಗೌಡ ಕೊಡಂಗೆ ಅವರು ಭತ್ತದ ನೇಜಿ ನಾಟಿ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ದೇವಸ್ಥಾನದಿಂದ ಗಣೇಶ ಚತುರ್ಥಿಯ ಪವಿತ್ರ ಸಂದರ್ಭದಲ್ಲಿ ವಿವಿಧ ದೇವಸ್ಥಾನ ಹಾಗೂ ದೈವಸ್ಥಾನಗಳಿಗೆ ಪೂಜೆಗಾಗಿ ಭತ್ತದ ತೆನೆಯನ್ನು (ಹೊಸತು) ಸಮರ್ಪಿಸುವ ಉದಾತ್ತ ಉದ್ದೇಶದಿಂದ ಈ ಕೃಷಿ ಕಾಯಕವನ್ನು ನಡೆಸಿಕೊಂಡು ಬರಲಾಗುತ್ತಿದೆ.


ಈ ಸಂದರ್ಭದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಶ್ರೀಧರ್ ರಾವ್, ದೇವಸ್ಥಾನದ ಸಮಿತಿ ಸದಸ್ಯ ನೀಲಯ್ಯ ಗೌಡ, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹರೀಶ್ ರಾವ್ ಕಾಯಡ, ರಘು ಚಂದ್ರ ಪೂಜಾರಿ ಚಾಕೋಟೆತ್ತಡಿ ಹಾಗೂ ರಾಮಚಂದ್ರ ಗೌಡ ಕೊಳಂಬೆ, ಗ್ರಾ.ಪಂ. ಸಿಬ್ಬಂದಿ ಉಮೇಶ್, ಸೀತಾರಾಮ ಶೆಟ್ಟಿ ಕಡಮದಕೋಡಿ, ಬಾಬು ಶೆಟ್ಟಿ ಕಡಮದಕೋಡಿ, ಪ್ರಭಾಕರ ಗೌಡ ಕಾಂತ್ರೆಲು, ಮೀನಾಕ್ಷಿ ಮುಡಾಯಿ ಮಜಲು, ಗೀತಾ ಕಜೆತ್ತ ಕೋಡಿ, ವೆಂಕಪ್ಪ ಬರಮೇಲು, ಶೀಲಾವತಿ ಬರೆಂಗಾಯ ಹಾಗೂ ಗ್ರಾಮ ಪಂಚಾಯತ್‌ ಸಿಬ್ಬಂದಿ ಉಮೇಶ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಸಂಪನ್ನ

Suddi Udaya

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಭೇಟಿ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya
error: Content is protected !!