28 C
ಪುತ್ತೂರು, ಬೆಳ್ತಂಗಡಿ
July 9, 2026
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಯಂಗ್ ಚಾಲೆಂಜರ್ಸ್ ತಂಡ ದ್ವಿತೀಯ

ಉಜಿರೆ: ಉಜಿರೆ ಹಳೆಪೇಟೆ ಶಾಲಾ ಮೈದಾನದಲ್ಲಿ ಮೇ 23,24 ರಂದು ನಡೆದ ಸಾಯಿ ಪ್ರೀಮಿಯರ್ ಲೀಗ್ 6 ಡ್ರೀಮ್ ಡೀಲ್ ಟ್ರೋಫಿ 2026 ಬಿಡ್ಡಿಂಗ್ ಮಾದರಿಯ ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಜ್ಯದ ಪ್ರತಿಷ್ಟಿತ ಕ್ರೀಡಾ ಸಂಘ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ತಂಡವು ದ್ವಿತೀಯ ಪ್ರಶಸ್ತಿ ಪಡೆದುಕೊಂಡಿತು.

ಈ ಸಂದರ್ಭದಲ್ಲಿ ಸಂಘದ ಸಂಚಾಲಕ ನಾಮದೇವ ರಾವ್, ಉಪಾಧ್ಯಕ್ಷ ಪುಷ್ಪರಾಜ್, ಸಂಘದ ಸಲಹಾ ಸಮಿತಿ ಸದಸ್ಯ ನಾರಾಯಣ ಗೌಡ ದೇವಸ್ಯ, ಹಿರಿಯ ಆಟಗಾರ ಗುರು ಮುಂಡಾಜೆ ಮೊದಲಾದವರು ಉಪಸ್ಥಿತರಿದ್ದರು.

Related posts

ಜು.1ರಿಂದ ಗುರುವಾಯನಕೆರೆ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಬಂಪರ್ ಆಫರ್

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಸಿ.ಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!