28.8 C
ಪುತ್ತೂರು, ಬೆಳ್ತಂಗಡಿ
August 23, 2026
ಆಯ್ಕೆ

ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಅಕ್ಷತಾ ಎ.ಪಿ.ಯವರಿಗೆ ಪಿಹೆಚ್‌ಡಿ ಪದವಿ

ಪುತ್ತೂರಿನ ಕಬಕ ನಿವಾಸಿ ಅಕ್ಷತಾ ಎ ಪಿ ರವರು ‘A CRITICAL STUDY ON RESOLUTION OF COMMERCIAL DISPUTES IN REAL ESTATE SECTOR THROUGH ADR MECHANISM’ ಎಂಬ ವಿಷಯದ ಮೇಲೆ ತಮ್ಮ ಪಿಹೆಚ್‌ಡಿ ಮಹಾಪ್ರಬಂಧವನ್ನು ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯಕ್ಕೆ (KSLU) ಸಲ್ಲಿಸಿ ಪಿಹೆಚ್‌ಡಿ ಪದವಿಯನ್ನು ಪಡೆದುಕೊಂಡಿರುತ್ತಾರೆ.

ಮಂಗಳೂರಿನ ಎಸ್‌ಡಿಎಂ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ತಾರನಾಥ್ ರವರ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಪೂರ್ಣಗೊಳಿಸಿರುವ ಡಾ ಅಕ್ಷತಾ ಎಪಿ ಯವರು ಪ್ರಸ್ತುತ ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ 2019-20 ರಿಂದ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇವರು ಎಸ್ ಡಿ ಎಮ್ ಪಿಯು ಕಾಲೇಜ್ ಉಜಿರೆ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರಾಗಿರುವ ರಾಜೇಶ್ ಕಲ್ಬೆಟ್ಟುರವರ ಪತ್ನಿ. ಕಡಬದ ನಿವೃತ್ತ ಮೆಸ್ಕಾಂ ಇಂಜಿನಿಯರ್ ಅಣ್ಣಿ ಗೌಡ ಪಣೆಮಜಲು ಮತ್ತು ದುರ್ಗಾವತಿ ರವರ ಪುತ್ರಿ ಹಾಗೂ ಬೆಳ್ತಂಗಡಿ ತಾಲೂಕು ಮಲವಂತಿಗೆಯ ಕುಂಞಿಯಣ್ಣ ಗೌಡ ಕಲ್ಬೆಟ್ಟು ಮತ್ತು ಜಾನಕಿ ರವರ ಸೊಸೆ.

Related posts

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕುಪ್ಪೆಟ್ಟಿಗೆ ಕಿರಿಯ ವಿಭಾಗದ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya
error: Content is protected !!