24.4 C
ಪುತ್ತೂರು, ಬೆಳ್ತಂಗಡಿ
May 25, 2026
ಆಯ್ಕೆ

ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಅಕ್ಷತಾ ಎ.ಪಿ.ಯವರಿಗೆ ಪಿಹೆಚ್‌ಡಿ ಪದವಿ

ಪುತ್ತೂರಿನ ಕಬಕ ನಿವಾಸಿ ಅಕ್ಷತಾ ಎ ಪಿ ರವರು ‘A CRITICAL STUDY ON RESOLUTION OF COMMERCIAL DISPUTES IN REAL ESTATE SECTOR THROUGH ADR MECHANISM’ ಎಂಬ ವಿಷಯದ ಮೇಲೆ ತಮ್ಮ ಪಿಹೆಚ್‌ಡಿ ಮಹಾಪ್ರಬಂಧವನ್ನು ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯಕ್ಕೆ (KSLU) ಸಲ್ಲಿಸಿ ಪಿಹೆಚ್‌ಡಿ ಪದವಿಯನ್ನು ಪಡೆದುಕೊಂಡಿರುತ್ತಾರೆ.

ಮಂಗಳೂರಿನ ಎಸ್‌ಡಿಎಂ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ತಾರನಾಥ್ ರವರ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಪೂರ್ಣಗೊಳಿಸಿರುವ ಡಾ ಅಕ್ಷತಾ ಎಪಿ ಯವರು ಪ್ರಸ್ತುತ ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ 2019-20 ರಿಂದ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇವರು ಎಸ್ ಡಿ ಎಮ್ ಪಿಯು ಕಾಲೇಜ್ ಉಜಿರೆ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರಾಗಿರುವ ರಾಜೇಶ್ ಕಲ್ಬೆಟ್ಟುರವರ ಪತ್ನಿ. ಕಡಬದ ನಿವೃತ್ತ ಮೆಸ್ಕಾಂ ಇಂಜಿನಿಯರ್ ಅಣ್ಣಿ ಗೌಡ ಪಣೆಮಜಲು ಮತ್ತು ದುರ್ಗಾವತಿ ರವರ ಪುತ್ರಿ ಹಾಗೂ ಬೆಳ್ತಂಗಡಿ ತಾಲೂಕು ಮಲವಂತಿಗೆಯ ಕುಂಞಿಯಣ್ಣ ಗೌಡ ಕಲ್ಬೆಟ್ಟು ಮತ್ತು ಜಾನಕಿ ರವರ ಸೊಸೆ.

Related posts

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಜನಪದ ಗೀತಗಾಯನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!