August 29, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

ಬೆಳ್ತಂಗಡಿ: ಪತ್ರಕರ್ತರ ಮಕ್ಕಳ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವಿಜಯವಾಣಿ ದಿನ ಪತ್ರಿಕೆಯ ವರದಿಗಾರ ಮನೋಹರ್ ಬಳೆಂಜ ಹಾಗೂ ಲಿಖಿತ ದಂಪತಿಯ ಪುತ್ರಿ ವಾಣಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿನಿ ದಿಯ ಎಂ ಕೊಟ್ಯಾನ್ ಆಯ್ಕೆಯಾಗಿದ್ದಾರೆ.

ದಿಯಾ ಎಂ ಕೊಟ್ಯಾನ್ 2025-26 ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಶೇ 97.12 ಶ್ರೇಣಿಯಲ್ಲಿ ತೇರ್ಗಡೆಯಾಗಿ ಉತ್ತಮ ಸಾಧನೆ ಮಾಡಿದ್ದು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 13 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ಮೇ 31 ರಂದು ನಡೆಯಲಿದೆ. ಇವರು ಭರತನಾಟ್ಯದಲ್ಲಿ ಜೂನಿಯರ್ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.

Related posts

ಮಡಂತ್ಯಾರು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಆಟಿಡೊಂಜಿ ಕೂಟ

Suddi Udaya

ರಂಜಿತ್ ಎಚ್ ಡಿ ಬಳಂಜರವರಿಗೆ ಜೆಸಿಯ ವಲಯ 15ರ ಸಾಧನಾ ಶ್ರೀ ಪ್ರಶಸ್ತಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ 6 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ ಹಾಗೂ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

Suddi Udaya
error: Content is protected !!