24.5 C
ಪುತ್ತೂರು, ಬೆಳ್ತಂಗಡಿ
July 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದಿ ಕಾಡುಪ್ರಾಣಿ

ಇಂದಬೆಟ್ಟು: ಇಲ್ಲಿಯ ದಿ ನಾರಾಯಣ ನಾಯ್ಕ್ ಅವರ ಮನೆಯಲ್ಲಿ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಕಾಡುಪ್ರಾಣಿಯು ಹೊತ್ತೊಯ್ದಿ ಘಟನೆ ಮೇ 23ರಂದು ವರದಿಯಾಗಿದೆ.

ಕಳೆದ ವಾರ ಇಂದಬೆಟ್ಟು ಗ್ರಾಮದ ಕಜೆ ಪಿಲಪ್ಪಾಡಿ ಡೀಕಯ್ಯ ನಾಯ್ಕ್ ಅವರ ಮನೆಯಿಂದ ಟರ್ಕಿ ಕೋಳಿಗಳನ್ನು ಕೊಂಡು ಹೋದ ಬಗ್ಗೆ ವರದಿ ಪಡೆದ ಅರಣ್ಯ ಇಲಾಖೆ ಅದೇ ದಿನ ಬೋನ್ ಅಳವಡಿಕೆ ಮಾಡಲಾಗಿತ್ತು. ಆದರೆ ಒಂದು ವಾರದಿಂದ ಆ ಕಡೆಗೆ ಸುಳಿಯದ ಕಾಡುಪ್ರಾಣಿ ಮೇ.23ರಂದು ಹತ್ತಿರದ ಮನೆಯ ನಾಯಿಯನ್ನು ಕೊಂಡು ಹೋಗಿದೆ. ಅಲ್ಲದೆ ದಿ ಕೊರಗಪ್ಪ ನಾಯ್ಕ್ ಅವರ ಕೊಟ್ಟಿಗೆಗೆ ಸುತ್ತು ಬಂದಿದ್ದು ಭಾರಿ ದೊಡ್ಡ ಗಾತ್ರದ ಹೆಜ್ಜೆ ಗುರುತು ಪತ್ತೆಯಾಗಿದೆ.

ಗ್ರಾಮಸ್ಥರು ಇನ್ನಷ್ಟು ಭಯ ಭೀತರಾಗಿದ್ದು ರಾತ್ರಿ ಹೊತ್ತಲ್ಲಿ ಹುಲಿ ಕೂಗುವ ಶಬ್ದ ಕೇಳಿಬರುತ್ತಿತ್ತು ಎಂದು ಸ್ಥಳೀಯರು ಶಂಕಿಸಿದ್ದಾರೆ.

Related posts

ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ವತಿಯಿಂದ ಗುರುವಂದನಾ ಕಾರ್ಯಕ್ರಮ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!