July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ: ಕಾರಿನೊಳಗೆ ಸಿಲುಕಿಕೊಂಡ ಮಗು: ಪ್ರಾಣಾಪಾಯದಿಂದ ಪಾರು

ಕುವೆಟ್ಟು: ಮದ್ದಡ್ಕದಲ್ಲಿ ಕಾರಿನ ಡೋರ್ ಲಾಕ್ ಆಗಿ ಮಗು ಕಾರಿನೊಳಗೆ ಸಿಕ್ಕಾಕಿಗೊಂಡ ಘಟನೆ ಮೆ 25 ರoದು ನಡೆದಿದೆ.

ಕಾರಿನ ಡ್ರೈವರ್ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ ಸಂದರ್ಭದಲ್ಲಿ ಕಾರಿನ ಲಾಕ್ ಆಟೋಮೆಟಿಕ್ ಆಗಿ ಲಾಕ್ ಆಗಿ ಮಗು ಕಾರಿನೊಳಗೆ ಸಿಕ್ಕಾಕಿಗೊಂಡು ಕಾರಿನ ಡೋರು ತೆರೆಯಲು ಸಾರ್ವಜನಿಕರು ಪ್ರಯತ್ನ ಪಟ್ಟರು ಡೋರ್ ತೆರೆಯಲಾಗದೆ ಕೊನೆಗೂ ಕಾರಿನ ಗ್ಲಾಸನ್ನು ಹೊಡೆದು ಮಗುವನ್ನು ರಕ್ಷಿಸಲಾಯಿತು.

Related posts

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya
error: Content is protected !!