25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ. ರವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ.ಬೆಳ್ತಂಗಡಿ ಅವರಿಗೆ 2025ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪ್ರದಾನ ಮಾಡಿದ ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಎಚ್‌. ಎನ್‌. ಮಿಥುನ್ ಮಾತನಾಡಿ, ಮಂಗಳೂರಿನ ಪತ್ರಕರ್ತರು ಸಂಯಮ, ಸಾಮಾಜಿಕ ಕಳಕಳಿ ಯಿಂದ ಕೆಲಸ ಮಾಡುತ್ತಿದ್ದಾರೆ. ನಿಸ್ವಾರ್ಥ ಸೇವಕರನ್ನು ಗುರುತಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ ಎಂದರು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ ಪ್ರೆಸ್‌ ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆಯಾದವರನ್ನು ಗೌರವಿಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಉಜಿರೆ: ಹರೀಶ್ ಭಂಡಾರಿ ನಿಧನ

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ಫೆ 8:ಬಳಂಜ ಯುವ ಬಿಲ್ಲವ ವೇದಿಕೆಯಿಂದ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ-2026: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು

Suddi Udaya

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya
error: Content is protected !!