24.7 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದಿ ಕಾಡುಪ್ರಾಣಿ

ಇಂದಬೆಟ್ಟು: ಇಲ್ಲಿಯ ದಿ ನಾರಾಯಣ ನಾಯ್ಕ್ ಅವರ ಮನೆಯಲ್ಲಿ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಕಾಡುಪ್ರಾಣಿಯು ಹೊತ್ತೊಯ್ದಿ ಘಟನೆ ಮೇ 23ರಂದು ವರದಿಯಾಗಿದೆ.

ಕಳೆದ ವಾರ ಇಂದಬೆಟ್ಟು ಗ್ರಾಮದ ಕಜೆ ಪಿಲಪ್ಪಾಡಿ ಡೀಕಯ್ಯ ನಾಯ್ಕ್ ಅವರ ಮನೆಯಿಂದ ಟರ್ಕಿ ಕೋಳಿಗಳನ್ನು ಕೊಂಡು ಹೋದ ಬಗ್ಗೆ ವರದಿ ಪಡೆದ ಅರಣ್ಯ ಇಲಾಖೆ ಅದೇ ದಿನ ಬೋನ್ ಅಳವಡಿಕೆ ಮಾಡಲಾಗಿತ್ತು. ಆದರೆ ಒಂದು ವಾರದಿಂದ ಆ ಕಡೆಗೆ ಸುಳಿಯದ ಕಾಡುಪ್ರಾಣಿ ಮೇ.23ರಂದು ಹತ್ತಿರದ ಮನೆಯ ನಾಯಿಯನ್ನು ಕೊಂಡು ಹೋಗಿದೆ. ಅಲ್ಲದೆ ದಿ ಕೊರಗಪ್ಪ ನಾಯ್ಕ್ ಅವರ ಕೊಟ್ಟಿಗೆಗೆ ಸುತ್ತು ಬಂದಿದ್ದು ಭಾರಿ ದೊಡ್ಡ ಗಾತ್ರದ ಹೆಜ್ಜೆ ಗುರುತು ಪತ್ತೆಯಾಗಿದೆ.

ಗ್ರಾಮಸ್ಥರು ಇನ್ನಷ್ಟು ಭಯ ಭೀತರಾಗಿದ್ದು ರಾತ್ರಿ ಹೊತ್ತಲ್ಲಿ ಹುಲಿ ಕೂಗುವ ಶಬ್ದ ಕೇಳಿಬರುತ್ತಿತ್ತು ಎಂದು ಸ್ಥಳೀಯರು ಶಂಕಿಸಿದ್ದಾರೆ.

Related posts

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya
error: Content is protected !!